BIGG NEWS: ದೆಹಲಿ ಸಿಎಂ ಕೇಜ್ರಿವಾಲ್, ಸತ್ಯೇಂದ್ರ ಜೈನ್ ವಿರುದ್ಧ ಮತ್ತೊಂದು ಪತ್ರ ಬರೆದ ಜೈಲಿನಲ್ಲಿರುವ ಸುಕೇಶ್ | Sukesh

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪೂರ್ವ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ತಮ್ಮ ವಕೀಲರ ಮೂಲಕ ಮಾಧ್ಯಮಗಳಿಗೆ ಮತ್ತೊಂದು ಪತ್ರ ಬರೆದಿದ್ದಾನೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ನಾಯಕ ಸತ್ಯೇಂದ್ರ ವಿರುದ್ಧ ಚಂದ್ರಶೇಖರ್ ಆರೋಪ ಮಾಡಿದ್ದಾರೆ. ದೆಹಲಿ ಪಾಲಿಕೆ ಚುನಾವಣೆಗಳು ಮತ್ತು ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ, ಪತ್ರ ಬರೆದಿದ್ದು, ನಿಮ್ಮ ರಾಜಕೀಯ ಅಂತ್ಯ ಪ್ರಾರಂಭವಾಗಿದೆ. ನಿಮ್ಮ ಎಲ್ಲಾ ಬಣ್ಣಗಳಗಳನ್ನು ಬಲಯ ಮಾಡುತ್ತೇನೆ ಎಂದು ಪತ್ರದಲ್ಲಿ ಸುಕೇಶ್ ಬರೆದಿದ್ದಾನೆ. … Continue reading BIGG NEWS: ದೆಹಲಿ ಸಿಎಂ ಕೇಜ್ರಿವಾಲ್, ಸತ್ಯೇಂದ್ರ ಜೈನ್ ವಿರುದ್ಧ ಮತ್ತೊಂದು ಪತ್ರ ಬರೆದ ಜೈಲಿನಲ್ಲಿರುವ ಸುಕೇಶ್ | Sukesh