Fact Check: ಜಮೀನಿನಲ್ಲಿ ‘ಕರೆಂಟ್ ಕಂಬ, ಟ್ರಾನ್ಸ್ ಫಾರ್ಮರ್’ ಹಾಕಿದ್ರೆ ರೈತರಿಗೆ ‘ಪರಿಹಾರ’ ಸಿಗುತ್ತಾ? ಇಲ್ಲಿದೆ ಅಸಲಿ ಸತ್ಯ

ಬೆಂಗಳೂರು: ರೈತರ ಜಮೀನಿನಲ್ಲಿ ವಿದ್ಯುತ್ ಕಂಬ, ಟ್ರಾನ್ಸ್ ಫಾರ್ಮರ್ ಹಾಕಿದ್ರೆ ಇಂಧನ ಇಲಾಖೆಯಿಂದ ಪರಿಹಾರ ಸಿಗಲಿದೆ ಎನ್ನುವ ಸುದ್ದಿ ವೈರಲ್ ಆಗಿದೆ. ಇದೇ ಕಾರಣಕ್ಕೆ ಅನೇಕ ರೈತರು ವಿದ್ಯುತ್ ಕಚೇರಿಗೂ ಭೇಟಿ ನೀಡಿ, ಪರಿಹಾರದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅರ್ಜಿ ಸಲ್ಲಿಸೋದು ಹೇಗೆ ಅಂತನೂ ವಿಚಾರಿಸುತ್ತಿದ್ದಾರೆ. ಹಾಗಾದ್ರೇ ಇದು ನಿಜವೇ? ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ರಾಜ್ಯ ಸರ್ಕಾರದಿಂದ ರೈತರು ತಮ್ಮ ಜಮೀನುಗಳಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದರೇ, … Continue reading Fact Check: ಜಮೀನಿನಲ್ಲಿ ‘ಕರೆಂಟ್ ಕಂಬ, ಟ್ರಾನ್ಸ್ ಫಾರ್ಮರ್’ ಹಾಕಿದ್ರೆ ರೈತರಿಗೆ ‘ಪರಿಹಾರ’ ಸಿಗುತ್ತಾ? ಇಲ್ಲಿದೆ ಅಸಲಿ ಸತ್ಯ