BIGG NEWS : ಟಿಪ್ಪು ಜಯಂತಿ ವಿರೋಧಿಸಿ ʼಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ ʼ : ಪ್ರಮೋದ್ ಮುತಾಲಿಕ್ ಕಿಡಿ

ಹುಬ್ಬಳ್ಳಿ: ಟಿಪ್ಪು ಒಬ್ಬ ಮತಾಂಧ, ದೇಶ ದ್ರೋಹಿಯಾಗಿದ್ದು, ಈ ನಿಟ್ಟಿನಲ್ಲಿ ಟಿಪ್ಪು ಜಯಂತಿ ((Tipu Jayanti) ವಿರೋಧಿಸಿ ʼಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್  ((Pramod Muthalik)) ಕಿಡಿ ಕಾರಿದ್ದಾರೆ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ ಆದೇಶ ಮಾಡಿದ್ದು ನಾಚಿಕೆಗೇಡಿನ ವಿಚಾರವಲ್ಲವೇ? – DKS ಪ್ರಶ್ನೆ ಈದ್ಗಾ ಮೈದಾನದ (Eidgah Maidan) ಬಳಿ ಪೊಲೀಸರು ವಶಕ್ಕೆ ಪಡೆಯುವ ಮುನ್ನ ಮಾಧ್ಯಮಗಳಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೊಟ್ಟಿದ್ದು … Continue reading BIGG NEWS : ಟಿಪ್ಪು ಜಯಂತಿ ವಿರೋಧಿಸಿ ʼಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ ʼ : ಪ್ರಮೋದ್ ಮುತಾಲಿಕ್ ಕಿಡಿ