Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ FY26 ಬೆಳವಣಿಗೆಯ ಮುನ್ಸೂಚನೆಯನ್ನು ಶೇ.7.3ಕ್ಕೆ ಏರಿಸಿದ IMF

19/01/2026 9:55 PM

ಡಿಜಿಪಿ ರಾಸಲೀಲೆ ಕೇಸ್: ರಾಜ್ಯದ ಹೆಮ್ಮೆಯ ಪೊಲೀಸ್‌ ಇಲಾಖೆಯ ಮಾನ ಮತ್ತೊಮ್ಮೆ ಹರಾಜು- ಜೆಡಿಎಸ್

19/01/2026 9:50 PM

ನಿಮ್ಮ ಬಳಿ ‘ಆಧಾರ್ ಕಾರ್ಡ್’ ಇದ್ರೆ ಸಾಕು, ಸರ್ಕಾರದಿಂದ 90 ಸಾವಿರ ರೂ. ಸಾಲ ಲಭ್ಯ ; ಹೀಗೆ ಅರ್ಜಿ ಸಲ್ಲಿಸಿ!

19/01/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನ್ನಡದ ಮಹತ್ವದ ಕೃತಿಗಳನ್ನು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಕ್ಕೆ ಸಂಪೂರ್ಣ ಸಹಕಾರ: ಸಿಎಂ ಸಿದ್ದರಾಮಯ್ಯ
KARNATAKA

ಕನ್ನಡದ ಮಹತ್ವದ ಕೃತಿಗಳನ್ನು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಕ್ಕೆ ಸಂಪೂರ್ಣ ಸಹಕಾರ: ಸಿಎಂ ಸಿದ್ದರಾಮಯ್ಯ

By kannadanewsnow0905/05/2025 2:20 PM

ಬೆಂಗಳೂರು : ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂಪನಾ ಅವರ ” ಚಾರು ವಸಂತ” ದೇಸೀಕಾವ್ಯದ ಪರ್ಷಿಯನ್ ಭಾಷಾ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ. ಇವರು ರಚಿಸಿರುವ “ಚಾರು ವಸಂತ” ವಿಶೇಷ ಕೃತಿಯಾಗಿದೆ. ಇಲ್ಲಿಯವರೆಗೆ 16 ಭಾಷೆಗಳಿಗೆ ತರ್ಜುಮೆ ಆಗಿ, ಈಗ 17ನೇ ಭಾಷೆಯಾಗಿ ಪರ್ಷಿಯನ್ ಗೆ ಅನುವಾದಗೊಂಡಿರುವುದು ಕನ್ನಡದ ಹೆಮ್ಮೆ ಎಂದರು.

ಕನ್ನಡ ವಿಶ್ವದ ಎಲ್ಲಾ ಭಾಷೆಗಳಿಗೆ ಅನುವಾದಗೊಂಡರೆ ಕನ್ನಡದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.

ಹಂಪನಾ ಅವರ ಚಾರು ವಸಂತ ಕಾವ್ಯ , ನಾಟಕವಾಗಿ ಕೂಡ ಜನಮನ್ನಣೆ ಗಳಿಸಿದೆ. ಹಂಪನಾ ದಂಪತಿ ನನಗೆ ಬಹಳ ವರ್ಷಗಳಿಂದ ಆತ್ಮೀಯರಾಗಿದ್ದರು. ನಾನು ಸಾಹಿತಿ ಅಲ್ಲ. ಆದರೆ, ಸಾಹಿತ್ಯ ಮತ್ತು ಸಾಹಿತಿಗಳ ಒಡನಾಟ ಇದೆ. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದ ಬಳಿಕ ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳ ಹೊರತಾಗಿ ಬೇರೆ ಕಡೆ ಇಂಗ್ಲಿಷ್ ಬಳಸುವುದೇ ಇಲ್ಲ. ಹೀಗಾಗಿ ನನಗೆ ಇಂಗ್ಲಿಷ್ ಹೆಚ್ಚು ಬರದಂತಾಯಿತು. ಎಂದರು.

ಮಲ ಹೊರುವ ಪದ್ಧತಿ ಬಗ್ಗೆ ಇರುವ ಕೃತಿ ಇದಾಗಿದೆ. ಜಾತಿ ವ್ಯವಸ್ಥೆ ರೂಪಿಸಿದ ಶಾಪ ಅಸ್ಪೃಶ್ಯತೆ. ಇದು ಅಳಿಯಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ಸಿಕ್ಕಾಗ ಮಾತ್ರ ಚಲನೆ ಇಲ್ಲದ ಜಾತಿ ವ್ಯವಸ್ಥೆ ಅಳಿಯಲು ಸಾಧ್ಯ ಎಂದರು.

ಚಾರು ವಸಂತ ಅದ್ಭುತವಾದ ಕಾವ್ಯ. ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಇಂತಹ ಕೃತಿಗಳು ಬರಬೇಕು ಎಂದರು.

BREAKING: ಗಾಜಾದ ಸಂಪೂರ್ಣ ವಶಪಡಿಸಿಕೊಳ್ಳುವ ಯೋಜನೆಗೆ ಇಸ್ರೇಲಿ ಸಚಿವರು ಅನುಮೋದನೆ

Share. Facebook Twitter LinkedIn WhatsApp Email

Related Posts

ಡಿಜಿಪಿ ರಾಸಲೀಲೆ ಕೇಸ್: ರಾಜ್ಯದ ಹೆಮ್ಮೆಯ ಪೊಲೀಸ್‌ ಇಲಾಖೆಯ ಮಾನ ಮತ್ತೊಮ್ಮೆ ಹರಾಜು- ಜೆಡಿಎಸ್

19/01/2026 9:50 PM1 Min Read

ಶಿವಮೊಗ್ಗ: ಜ.29, 30ರಂದು ‘ಶ್ರೀ ಕ್ಷೇತ್ರ ಕಂಚಿಗದ್ದೆ ಶನೀಶ್ವರ ದೇವಸ್ಥಾನ’ದಲ್ಲಿ ’23ನೇ ವಾರ್ಷಿಕ ಜಾತ್ರಾ ಮಹೋತ್ಸವ’

19/01/2026 9:09 PM2 Mins Read

BREAKING: SSLC ಪರೀಕ್ಷೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ: ಶಿಕ್ಷಕರಿಗೂ ಮೊಬೈಲ್ ಬಳಕೆ ನಿಷೇಧ

19/01/2026 8:33 PM1 Min Read
Recent News

ಭಾರತದ FY26 ಬೆಳವಣಿಗೆಯ ಮುನ್ಸೂಚನೆಯನ್ನು ಶೇ.7.3ಕ್ಕೆ ಏರಿಸಿದ IMF

19/01/2026 9:55 PM

ಡಿಜಿಪಿ ರಾಸಲೀಲೆ ಕೇಸ್: ರಾಜ್ಯದ ಹೆಮ್ಮೆಯ ಪೊಲೀಸ್‌ ಇಲಾಖೆಯ ಮಾನ ಮತ್ತೊಮ್ಮೆ ಹರಾಜು- ಜೆಡಿಎಸ್

19/01/2026 9:50 PM

ನಿಮ್ಮ ಬಳಿ ‘ಆಧಾರ್ ಕಾರ್ಡ್’ ಇದ್ರೆ ಸಾಕು, ಸರ್ಕಾರದಿಂದ 90 ಸಾವಿರ ರೂ. ಸಾಲ ಲಭ್ಯ ; ಹೀಗೆ ಅರ್ಜಿ ಸಲ್ಲಿಸಿ!

19/01/2026 9:38 PM

BREAKING : ಅ.1ರಿಂದ ಎಲ್ಲಾ ಕಾರುಗಳಿಗೆ ‘AC-ಆನ್’ ಇಂಧನ ದಕ್ಷತೆಯ ಪರೀಕ್ಷೆ ಕಡ್ಡಾಯ!

19/01/2026 9:19 PM
State News
KARNATAKA

ಡಿಜಿಪಿ ರಾಸಲೀಲೆ ಕೇಸ್: ರಾಜ್ಯದ ಹೆಮ್ಮೆಯ ಪೊಲೀಸ್‌ ಇಲಾಖೆಯ ಮಾನ ಮತ್ತೊಮ್ಮೆ ಹರಾಜು- ಜೆಡಿಎಸ್

By kannadanewsnow0919/01/2026 9:50 PM KARNATAKA 1 Min Read

ಬೆಂಗಳೂರು: ಕಾಂಗ್ರೆಸ್  ಸರ್ಕಾರದ ನಿಷ್ಕ್ರಿಯ ಆಡಳಿತ ಹಾಗೂ ಅಸಮರ್ಥ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಂದ ನಮ್ಮ ರಾಜ್ಯದ ಹೆಮ್ಮೆಯ…

ಶಿವಮೊಗ್ಗ: ಜ.29, 30ರಂದು ‘ಶ್ರೀ ಕ್ಷೇತ್ರ ಕಂಚಿಗದ್ದೆ ಶನೀಶ್ವರ ದೇವಸ್ಥಾನ’ದಲ್ಲಿ ’23ನೇ ವಾರ್ಷಿಕ ಜಾತ್ರಾ ಮಹೋತ್ಸವ’

19/01/2026 9:09 PM

BREAKING: SSLC ಪರೀಕ್ಷೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ: ಶಿಕ್ಷಕರಿಗೂ ಮೊಬೈಲ್ ಬಳಕೆ ನಿಷೇಧ

19/01/2026 8:33 PM

ಸಾಗರದ ‘ಮಾರಿಕಾಂಬ ಜಾತ್ರೆ’ ಪ್ರಯುಕ್ತ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಗರ ಪ್ರದಕ್ಷಿಣೆ: ಸಿದ್ಧತೆ ವೀಕ್ಷಣೆ

19/01/2026 8:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.