ಪ್ರಧಾನಿ ವಿರುದ್ಧ ರಾಷ್ಟ್ರಪತಿ ‘ಪ್ರಾಸಿಕ್ಯೂಷನ್’ ಗೆ ಕೊಟ್ಟರೆ ಮೋದಿ ರಾಜೀನಾಮೆ ನೀಡ್ತಾರಾ : ಸಂತೋಷ್ ಲಾಡ್ ವಾಗ್ದಾಳಿ

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ವಿಚಾರವಾಗಿ ಸಚಿವ ಸಂತೋಷ್ ಲಾಡ್, ಪ್ರಧಾನಿ ವಿರುದ್ಧ ರಾಷ್ಟ್ರಪತಿ ಅವರು ರಾಜೀನಾಮೆ ನೀಡುತ್ತಾರಾ ಎಂದು ಆಕ್ರೋಶ ಹೊರ ಹಾಕಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪೊಲಿಟಿಕಲ್ ಟೂಲ್ ಕೆಲಸ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಅವಕಾಶವೇ ಇರಲಿಲ್ಲ. ರಾಜಕೀಯ ಪ್ರೇರಿತವಾಗಿ ಪ್ರಾಸಿಕ್ಯೂಷನ್ ಗೆ ಕೊಟ್ಟಿದ್ದಾರೆ ಎಂದು ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ 40 … Continue reading ಪ್ರಧಾನಿ ವಿರುದ್ಧ ರಾಷ್ಟ್ರಪತಿ ‘ಪ್ರಾಸಿಕ್ಯೂಷನ್’ ಗೆ ಕೊಟ್ಟರೆ ಮೋದಿ ರಾಜೀನಾಮೆ ನೀಡ್ತಾರಾ : ಸಂತೋಷ್ ಲಾಡ್ ವಾಗ್ದಾಳಿ