ನಟ ದರ್ಶನ ಅವರನ್ನು ಜೈಲಲ್ಲಿ ಯಾವತ್ತು ಭೇಟಿ ಮಾಡಲ್ಲ : ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಸದ್ಯ ಬಳ್ಳಾರಿ ಜಿಲ್ಲೆಯಲ್ಲಿ ಇದ್ದಾರೆ.ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಬಳ್ಳಾರಿಗೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಬ್ಬರು ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರುವುದಕ್ಕೆ ಬಳ್ಳಾರಿಗೆ ಬಂದಿಲ್ವಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಜೈಲಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲ್ಲ ಎಂದು ತಿಳಿಸಿದರು. ಬಳ್ಳಾರಿ ಜೈಲಲ್ಲಿ ದರ್ಶನ್ ಇರುವ ಕಾರಣಕ್ಕೆ ಬಂದಿರಲಿಲ್ಲ ಎಂಬ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ದರ್ಶನ್ ಇರುವ … Continue reading ನಟ ದರ್ಶನ ಅವರನ್ನು ಜೈಲಲ್ಲಿ ಯಾವತ್ತು ಭೇಟಿ ಮಾಡಲ್ಲ : ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ