ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ ಬಿ.ಎಸ್‌ ಯಡಿಯೂರಪ್ಪ ಆಯ್ಕೆ ಆಗಿದ್ದಾರೆ. ಈ ಸಂಬಂಧ ಕಾವೇರಿ ನಿವಾಸದಲ್ಲಿ ಬಿ.ಎಸ್‌ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಯಡಿಯೂರಪ್ಪ ಅವರು. ಪಕ್ಷದ ವರಿಷ್ಠರು ನನಗೆ ಯಾವುದರಲ್ಲೂ ಕೊರತೆ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದಿದ್ದಾರೆ.

BIGG NEWS: ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿದ್ದು ಸಂತಸ; ಯತ್ನಾಳ್‌

 

ಇನ್ನು ಎಲ್ಲ ಮುಖಂಡರು ಒಟ್ಟಾಗಿ ರಾಜ್ಯದಲ್ಲಿ ಪ್ರವಾಸ ಮಾಡುತ್ತೇವೆ. ಎಲ್ಲರೂ ಸೇರಿ ೧೪೦ ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕೆಲಸ ಮಾಡುತ್ತೇವೆ. ನನಗೆ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್‌ ಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

 

Share.
Exit mobile version