BIG NEWS: ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಮಹಾರಾಷ್ಟ್ರ ಸಚಿವರು ಬರುವುದಕ್ಕೆ ಬಿಡುವುದಿಲ್ಲ – ಕರವೇ ನಾರಾಯಣಗೌಡ

ಬೆಂಗಳೂರು: ಕರ್ನಾಟಕವನ್ನು ಮಹಾರಾಷ್ಟ್ರ ಸಚಿವರು ಪ್ರವೇಶಿಸುವುದಕ್ಕೆ ಬಿಡುವುದಿಲ್ಲ. ಮಹಾರಾಷ್ಟ್ರ ಸಚಿವರು ಭಯೋತ್ಪಾದನೆಗೆ ಸೇರಿದವರಾಗಿದ್ದಾರೆ. ಅಂತಹ ರಾಷ್ಟ್ರ ದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಪ್ರವೇಶಿಸಲು ಬಿಡುವುದಿಲ್ಲ. ಅವರನ್ನು ಕರ್ನಾಟಕದ ಗಡಿಯಲ್ಲಿಯೇ ತಡೆಯುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. “ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್ 6ರಂದು ಬೆಂಗಳೂರಿನಿಂದ 100 ವಾಹನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿಗೆ ಆಗಮಿಸಲಿದ್ದಾರೆ. … Continue reading BIG NEWS: ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಮಹಾರಾಷ್ಟ್ರ ಸಚಿವರು ಬರುವುದಕ್ಕೆ ಬಿಡುವುದಿಲ್ಲ – ಕರವೇ ನಾರಾಯಣಗೌಡ