ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆವರೆಗೂ ಹೋರಾಟದ ಕಿಚ್ಚು ಆರುವುದಿಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿ- ಜೆಡಿಎಸ್ ಪಾದಯಾತ್ರೆ ಪರಿಣಾಮವಾಗಿ ಕಾಂಗ್ರೆಸ್ಸಿಗರಿಗೆ ಚಿಂತೆ ಆರಂಭವಾಗಿದೆ. ನಿದ್ರೆ ಬಾರದ ಸ್ಥಿತಿ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಮೈಸೂರು ಚಲೋ ಪಾದಯಾತ್ರೆಯು ಎರಡನೇ ದಿನವಾದ ಇಂದು ಸಂಜೆ ರಾಮನಗರಕ್ಕೆ ತಲುಪಿದ ಸಂದರ್ಭದಲ್ಲಿ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರರಿಗೂ ನಿದ್ರೆ ಬರುತ್ತಿಲ್ಲ. ಒಂದೆಡೆ ಮುಖ್ಯಮಂತ್ರಿಯವರಿಗೆ ಕುರ್ಚಿ ಕಳಕೊಳ್ಳುವ ಭಯದಿಂದ ನಿದ್ರೆ ಬರುತ್ತಿಲ್ಲ. ಡಿಸಿಎಂ ಅವರಿಗೆ ಖಾಲಿಯಾದ ಕುರ್ಚಿ ಮೇಲೆ ಕೂರುವ ಆಸೆಯಿಂದ … Continue reading ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆವರೆಗೂ ಹೋರಾಟದ ಕಿಚ್ಚು ಆರುವುದಿಲ್ಲ: ಬಿವೈ ವಿಜಯೇಂದ್ರ