ಹಾಸನ ಪ್ರಕರಣಗಳಿಗೆ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ : ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ

ಹಾಸನ : ಹಾಸನ ಜಿಲ್ಲೆಯಲ್ಲೂ ಕೆಲವು ಅಹಿತಕರ ಘಟನೆಗಳು ನಡೆದಿವೆ. ಹಾಗಂತ ಯಾವುದೇ ಒತ್ತಡಕ್ಕೆ ಮಾಡಿದಿಲ್ಲ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿದೆ ಎಂದು ಹಾಸನದಲ್ಲಿ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಹಾಸನ ಅಥವಾ ಯಾವುದೇ ಜಿಲ್ಲೆಗೆ ಸಂಬಂಧಿಸಿದರು ಎಲ್ಲರಿಗೂ ಕಾನೂನು ಒಂದೇ. ಯಾವುದೇ ಒತ್ತಡಕ್ಕೆ ಮಣಿಯುವ ಕೆಲಸವಾಗಿಲ್ಲ ಎಂದರು. ರಾಜ್ಯದಲ್ಲಿ ಸೈಬರ್ ಕ್ರೈಂ ಸಂಖ್ಯೆ ಹೆಚ್ಚಾಗಿದೆ. 2016ರಲ್ಲಿ ದೇಶದಲ್ಲಿ ಮೊದಲು … Continue reading ಹಾಸನ ಪ್ರಕರಣಗಳಿಗೆ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ : ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ