ಬಿಜೆಪಿ-ಜೆಡಿಎಸ್ ಪಿತೂರಿಗೆ ಜಗ್ಗುವುದಿಲ್ಲ, ಜನರಿಗೆ ವಾಸ್ತವದ ಅರಿವು ಮೂಡಿಸಲು ಸಂಕಲ್ಪ: ಕೆ.ಸಿ. ವೇಣುಗೋಪಾಲ್
ಬೆಂಗಳೂರು: ಬಿಜೆಪಿ–ಜೆಡಿಎಸ್ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸ್ಪಷ್ಟ ಪಡಿಸಿದರು. ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ. 2018ರಲ್ಲಿ ಕಾಂಗ್ರೆಸ್- … Continue reading ಬಿಜೆಪಿ-ಜೆಡಿಎಸ್ ಪಿತೂರಿಗೆ ಜಗ್ಗುವುದಿಲ್ಲ, ಜನರಿಗೆ ವಾಸ್ತವದ ಅರಿವು ಮೂಡಿಸಲು ಸಂಕಲ್ಪ: ಕೆ.ಸಿ. ವೇಣುಗೋಪಾಲ್
Copy and paste this URL into your WordPress site to embed
Copy and paste this code into your site to embed