Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ: ಸತತ ನಾಲ್ಕನೇ ಬಾರಿ 600ಕ್ಕೂ ಹೆಚ್ಚು ರನ್!

ಎಕ್ಸಾಲಾಜಿಕ್-ಸಿಎಂಆರ್‌ಎಲ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಚಿವ ಮೊಹಮ್ಮದ್ ರಿಯಾಸ್ ಆಪ್ತರ ಮನೆಗಳ ಮೇಲೆ ಇಡಿ ದಾಳಿ!

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೆಟ್ರೋಲ್, ಡೀಸೆಲ್ ದರ ‘ಕರ್ನಾಟಕ’ದಲ್ಲಿ ಹೆಚ್ಚೋ? ಇತರೇ ರಾಜ್ಯಗಳಲ್ಲೋ? ಇಲ್ಲಿದೆ ಡೀಟೆಲ್ಸ್ | Petrol Price Hike
KARNATAKA

ಪೆಟ್ರೋಲ್, ಡೀಸೆಲ್ ದರ ‘ಕರ್ನಾಟಕ’ದಲ್ಲಿ ಹೆಚ್ಚೋ? ಇತರೇ ರಾಜ್ಯಗಳಲ್ಲೋ? ಇಲ್ಲಿದೆ ಡೀಟೆಲ್ಸ್ | Petrol Price Hike

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ದರ ಏರಿಕೆಯ ಬಗ್ಗೆಯೇ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಮತ ಚಲಾಯಿಸದೇ ಇದ್ದಕ್ಕೆ ಇಂಧನ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿದೆ ಹಾಗೇ, ಹೀಗೆ ಅಂತ ಚರ್ಚೆಯಾಗುತ್ತಿದೆ. ಹಾಗಾದ್ರೇ ನಿಜಕ್ಕೂ ಪೆಟ್ರೋಲ್, ಡೀಸೆಲ್ ದರ ಕರ್ನಾಟಕದಲ್ಲಿ ಹೆಚ್ಚೋ ಅಥವಾ ಇತರೆ ರಾಜ್ಯಗಳಲ್ಲೋ ಎನ್ನುವ ಡೀಟೆಲ್ಸ್ ಮುಂದೆ ಓದಿ.

ಸಿಎಂ ಸಿದ್ಧರಾಮಯ್ಯ ಅವರು, ಈ ವಿಚಾರವನ್ನು ಸಮರ್ಥಿಸಿಕೊಂಡು ಮಾತನಾಡಿ, ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ ಎಂಬುದಾಗಿ ಹೇಳಿದ್ದರು.

ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂಬುದಾಗಿ ಸಮರ್ಥಿಸಿಕೊಂಡಿದ್ದಾರೆ.

ಹಾಗಾದ್ರೇ ಯಾವ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಡೀಟೆಲ್ಸ್

ಆಂಧ್ರ ಪ್ರದೇಶ :-
ಪೆಟ್ರೋಲ್ 109.61 ₹
ಡೀಸೆಲ್ 97.42 ₹

ತೆಲಂಗಾಣ:-
ಪೆಟ್ರೋಲ್ 109.41 ₹
ಡೀಸೆಲ್ 97.51 ₹

ತಮಿಳುನಾಡು:-
ಪೆಟ್ರೋಲ್ 102.00 ₹
ಡೀಸೆಲ್ 97.60 ₹

ಕೇರಳ:-
ಪೆಟ್ರೋಲ್ 106.40 ₹
ಡೀಸೆಲ್ 94.34 ₹

ಕರ್ನಾಟಕ:-
ಪೆಟ್ರೋಲ್ 102.89 ₹
ಡೀಸೆಲ್ 89.56 ₹

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

BREAKING: ಮಣಿಪಾಲ ಆಸ್ಪತ್ರೆಯ ಖ್ಯಾತ ನರರೋಗ ತಜ್ಞ ವೈದ್ಯ ಡಾ.ಎ ರಾಜಾ ನಿಧನ | Dr A Raja No More

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

1 Min Read

ರೈತರೇ ಗಮನಿಸಿ : ಹೆಚ್ಚಿನ ದರ ವಸೂಲಿ, ಕಳಪೆ ಬೀಜ ಮಾರಾಟ ಕಂಡುಬಂದರೆ ತಕ್ಷಣ ಈ ನಂಬರ್‌ಗಳಿಗೆ ಕರೆ ಮಾಡಿ!

2 Mins Read

21 ದಿನಗಳ ಒಳಗಾಗಿ ಜನನ-ಮರಣ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ.!

2 Mins Read
Recent News

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ: ಸತತ ನಾಲ್ಕನೇ ಬಾರಿ 600ಕ್ಕೂ ಹೆಚ್ಚು ರನ್!

ಎಕ್ಸಾಲಾಜಿಕ್-ಸಿಎಂಆರ್‌ಎಲ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಚಿವ ಮೊಹಮ್ಮದ್ ರಿಯಾಸ್ ಆಪ್ತರ ಮನೆಗಳ ಮೇಲೆ ಇಡಿ ದಾಳಿ!

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

BREAKING : ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ `E.D’ ದಾಳಿ | ED Raid

State News
KARNATAKA

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

By kannadanewsnow57 KARNATAKA 1 Min Read

ಬೆಂಗಳೂರು: 2026ನೇ ಸಾಲಿನ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಯ ಮೊದಲನೇ ಸುತ್ತಿನ ಸೀಟು ಹಂಚಿಕೆಯ ನೈಜ ಫಲಿತಾಂಶವನ್ನು ಕರ್ನಾಟಕ…

ರೈತರೇ ಗಮನಿಸಿ : ಹೆಚ್ಚಿನ ದರ ವಸೂಲಿ, ಕಳಪೆ ಬೀಜ ಮಾರಾಟ ಕಂಡುಬಂದರೆ ತಕ್ಷಣ ಈ ನಂಬರ್‌ಗಳಿಗೆ ಕರೆ ಮಾಡಿ!

21 ದಿನಗಳ ಒಳಗಾಗಿ ಜನನ-ಮರಣ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ.!

ALERT : ಮೂತ್ರ ವಿಸರ್ಜನೆ ವೇಳೆ ಈ ಸಮಸ್ಯೆ ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ : ಇದು ಪ್ರಾಣಾಂತಕ ಕ್ಯಾನ್ಸರ್ ಇರಬಹುದು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.