ಬಿಜೆಪಿಯವರು ಒಂದೇ ಒಂದು ಮನೆ ಕಟ್ಟಿಕೊಟ್ಟಿದ್ದರೂ ರಾಜಕೀಯ ನಿವೃತ್ತಿ: ಸಚಿವ ಜಮೀರ್ ಅಹ್ಮದ್ ಸವಾಲು

ರಾಮನಗರ: ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಒಂದೇ ಒಂದು ಮನೆ ಕಟ್ಟಿಕೊಟ್ಟಿಲ್ಲ. ನಾವು 2,000 ಮನೆ ಮಂಜೂರು ಮಾಡಿ, ಕಟ್ಟಿಸಿಕೊಟ್ಟಿದ್ದೇವೆ. ಬಿಜೆಪಿಯವರು ಮನೆ ಕಟ್ಟಿಸಿಕೊಟ್ಟಿರೋದು ಸಾಭೀತು ಮಾಡಿದ್ರೇ ನಾನು ರಾಜಕೀಯ ನಿವೃತ್ತಿ ಆಗುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಜಿಲ್ಲೆಯಲ್ಲಿ ಆಗಿಲ್ಲ. ಮನೆಯ ನಿರ್ಮಾಣ ವಿಚಾರದಲ್ಲಿ ಅಂತೂ ಇಲ್ಲವೇ ಇಲ್ಲ ಎಂಬುದಾಗಿ ಕಿಡಿಕಾರಿದರು. ರಾಮನಗರ ಜಿಲ್ಲೆಯಲ್ಲಿ ಹಿಂದಿನ ಬಿಜೆಪಿ ಅವಧಿಯ … Continue reading ಬಿಜೆಪಿಯವರು ಒಂದೇ ಒಂದು ಮನೆ ಕಟ್ಟಿಕೊಟ್ಟಿದ್ದರೂ ರಾಜಕೀಯ ನಿವೃತ್ತಿ: ಸಚಿವ ಜಮೀರ್ ಅಹ್ಮದ್ ಸವಾಲು