BIG NEWS: ಆಪರೇಷನ್ ಮಾಡಿಸಿಕೊಂಡವರ ಬೇಡಿಕೆಯನ್ನೇ ಪೂರೈಸದ ಬಿಜೆಪಿ ಜನತೆಗೆ ನೀಡಿದ ಭರವಸೆ ಈಡೇರಿಸುವುದೇ? – ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಆಪರೇಷನ್ ಕಮಲಕ್ಕೆ ( Operation Kamala ) ನೀಡಿದ ಆಸೆ, ಅಮಿಷಗಳನ್ನು ಆಪರೇಷನ್‌ಗೆ ಒಳಪಟ್ಟವರೇ ಬಹಿರಂಗಪಡಿಸಿದ್ದಾರೆ. ಆಪರೇಷನ್ ಮಾಡಿಸಿಕೊಂಡವರ ಬೇಡಿಕೆಯನ್ನೇ ಪೂರೈಸದ ಬಿಜೆಪಿ ( BJP ) ಜನತೆಗೆ ನೀಡಿದ ಭರವಸೆ ಈಡೇರಿಸುವುದೇ?! ಬಿಜೆಪಿಯನ್ನು ನಂಬಿ ಹೋದವರಿಗೆ ಸಿಗುವ ಉಡುಗೊರೆ ನಂಬಿಕೆ ದ್ರೋಹ ಮಾತ್ರ, ಮತದಾರರಾದರೂ ಸರಿ, ಶಾಸಕರಾದರೂ ಸರಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ. ನೆರೆ ಸಂತ್ರಸ್ತ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಬೆಳೆ ಪರಿಹಾರ’ಕ್ಕೆ 300 … Continue reading BIG NEWS: ಆಪರೇಷನ್ ಮಾಡಿಸಿಕೊಂಡವರ ಬೇಡಿಕೆಯನ್ನೇ ಪೂರೈಸದ ಬಿಜೆಪಿ ಜನತೆಗೆ ನೀಡಿದ ಭರವಸೆ ಈಡೇರಿಸುವುದೇ? – ಕಾಂಗ್ರೆಸ್ ಪ್ರಶ್ನೆ