ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಶಾಸಕ ಮಂಜುನಾಥ್ ಭಂಡಾರಿ
ಬೆಂಗಳೂರು: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಈಗ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು ತಮಗೆ ಹಂಚಿಕೆಯಾಗಿದ್ದ ಜಮೀನು ಮತ್ತು ನಿವೇಶನಗಳನ್ನು ಹಿಂದುರುಗಿಸುವ ಮೂಲಕ ಆದರ್ಶರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು … Continue reading ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಶಾಸಕ ಮಂಜುನಾಥ್ ಭಂಡಾರಿ
Copy and paste this URL into your WordPress site to embed
Copy and paste this code into your site to embed