Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರಿಗೆ ಗುಡ್ ನ್ಯೂಸ್ :ಈ `QR ಕೋಡ್’ ಸ್ಕ್ಯಾನ್ ಮಾಡಿದ್ರೆ ಹತ್ತಿರದ ಪೆಟ್ರೋಲ್ ಪಂಪ್, ಹೋಟೆಲ್, ಪೊಲೀಸ್ ಠಾಣೆಯ ಬಗ್ಗೆ ಸಿಗಲಿದೆ ಮಾಹಿತಿ

04/10/2025 7:26 AM

SHOCKING : ಪೋಷಕರೇ ಎಚ್ಚರ : ಬಾಯಿಯಲ್ಲಿ `ಪಟಾಕಿ ಸ್ಪೋಟ’ಗೊಂಡು 8 ವರ್ಷದ ಬಾಲಕ ದುರಂತ ಸಾವು.!

04/10/2025 7:24 AM

ಡ್ರಮ್ ಹತ್ಯಾಕಾಂಡ ಮರುಕಳಿಕೆ: ಕೈ-ಕಾಲು ಕಟ್ಟಿ ಮಹಿಳೆ ಕೊಲೆ: ಪ್ರೇಮಿ ಬಾಯ್ಬಿಟ್ಟ ಭೀಕರ ಸತ್ಯ!

04/10/2025 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Fact Check: ಬಿಜೆಪಿಯಿಂದ ‘ಅಯೋಧ್ಯೆ ಶ್ರೀರಾಮ ಮಂದಿರ’ಕ್ಕೆ ಕರೆದೊಯ್ಯಲಾಗುತ್ತಾ? ಇಲ್ಲಿದೆ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯ
KARNATAKA

Fact Check: ಬಿಜೆಪಿಯಿಂದ ‘ಅಯೋಧ್ಯೆ ಶ್ರೀರಾಮ ಮಂದಿರ’ಕ್ಕೆ ಕರೆದೊಯ್ಯಲಾಗುತ್ತಾ? ಇಲ್ಲಿದೆ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯ

By kannadanewsnow0901/01/2025 2:24 PM

ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ ರಾಜ್ಯ ಸಹ ಸಂಚಾಲಕ ಜಗದೀಶ್ ಹಿರೇಮನಿ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ವರ್ಷ ಬಿಜೆಪಿ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದುಕೊಂಡು ಹೋಗುವ ಕಾರ್ಯಕ್ರಮ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಹಿತೈಷಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಇದರ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದರು. ಈ ವರ್ಷ ಜನವರಿ- ಫೆಬ್ರವರಿಯಲ್ಲಿ ಬಿಜೆಪಿಯಿಂದ ಅಯೋಧ್ಯೆಗೆ ಕರೆದುಕೊಂಡು ಹೋಗುವ ಯೋಜನೆ ಇಲ್ಲ ಎಂದು ವಿವರ ನೀಡಿದರು.

2024 ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಷ್ಠಾಪನೆ ಮಾಡಿದ್ದ ಅಯೋಧ್ಯೆಗೆ ಇಡೀ ದೇಶಾದ್ಯಂತ ಶ್ರೀ ರಾಮ ಮಂದಿರ ದರ್ಶನ ಅಭಿಯಾನವನ್ನು ನಾವು ಕಳೆದ ವರ್ಷ ಜನವರಿ- ಫೆಬ್ರವರಿಯಲ್ಲಿ ನಡೆಸಿದ್ದೆವು ಎಂದು ವಿವರಿಸಿದರು. 25 ರೈಲುಗಳಲ್ಲಿ 26 ಸಾವಿರ ರಾಮಭಕ್ತರನ್ನು ಅಯೋಧ್ಯೆಗೆ ದರ್ಶನಕ್ಕೆ ಕಳುಹಿಸಿದ್ದೆವು ಎಂದು ತಿಳಿಸಿದರು.

ನಾಳೆ ರಾಜ್ಯದಲ್ಲಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ: ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಗೆ ಆಗ್ರಹ

ತಾಯಿ ,ನಾಲ್ವರು ಸಹೋದರಿಯರ ಹತ್ಯೆ ಪ್ರಕರಣ: ‘ಹಿಂದೂ’ ಆಗಲು ಬಯಸಿದ್ದ ಆರೋಪಿ ಅರ್ಷದ್

Share. Facebook Twitter LinkedIn WhatsApp Email

Related Posts

SHOCKING : ದೇವರಗುಡ್ಡದಲ್ಲಿ ಬಡಿದಾಟದ ಜಾತ್ರೆ : ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ.!

04/10/2025 7:09 AM1 Min Read

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಗುಡುಗು ಸಹಿತ ಭಾರೀ `ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

04/10/2025 6:56 AM1 Min Read

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಿದ ಗಣತಿದಾರರಿಗೆ ಗುಡ್ ನ್ಯೂಸ್: ಗೌರವಧನ ಬಿಡುಗಡೆ

04/10/2025 6:48 AM3 Mins Read
Recent News

ವಾಹನ ಸವಾರರಿಗೆ ಗುಡ್ ನ್ಯೂಸ್ :ಈ `QR ಕೋಡ್’ ಸ್ಕ್ಯಾನ್ ಮಾಡಿದ್ರೆ ಹತ್ತಿರದ ಪೆಟ್ರೋಲ್ ಪಂಪ್, ಹೋಟೆಲ್, ಪೊಲೀಸ್ ಠಾಣೆಯ ಬಗ್ಗೆ ಸಿಗಲಿದೆ ಮಾಹಿತಿ

04/10/2025 7:26 AM

SHOCKING : ಪೋಷಕರೇ ಎಚ್ಚರ : ಬಾಯಿಯಲ್ಲಿ `ಪಟಾಕಿ ಸ್ಪೋಟ’ಗೊಂಡು 8 ವರ್ಷದ ಬಾಲಕ ದುರಂತ ಸಾವು.!

04/10/2025 7:24 AM

ಡ್ರಮ್ ಹತ್ಯಾಕಾಂಡ ಮರುಕಳಿಕೆ: ಕೈ-ಕಾಲು ಕಟ್ಟಿ ಮಹಿಳೆ ಕೊಲೆ: ಪ್ರೇಮಿ ಬಾಯ್ಬಿಟ್ಟ ಭೀಕರ ಸತ್ಯ!

04/10/2025 7:19 AM

ಭಾರತದೊಂದಿಗಿನ ವ್ಯಾಪಾರ ಅಸಮತೋಲನವನ್ನು ಕಡಿಮೆ ಮಾಡಲು ಸರ್ಕಾರಕ್ಕೆ ಪುಟಿನ್ ಆದೇಶ

04/10/2025 7:11 AM
State News
KARNATAKA

SHOCKING : ದೇವರಗುಡ್ಡದಲ್ಲಿ ಬಡಿದಾಟದ ಜಾತ್ರೆ : ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ.!

By kannadanewsnow5704/10/2025 7:09 AM KARNATAKA 1 Min Read

ಬಳ್ಳಾರಿ : ಕರ್ನಾಟಕ-ಆಂಧ್ರ ಗಡಿಭಾಗದ ದೇವರಗುಡ್ಡದಲ್ಲಿ ನಡೆದ ಬಡಿಗೆ ಬಡಿದಾಟದ ಜಾತ್ರೆ ವೇಳೆ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೇವರಗುಡ್ಡದ…

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಗುಡುಗು ಸಹಿತ ಭಾರೀ `ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

04/10/2025 6:56 AM

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಿದ ಗಣತಿದಾರರಿಗೆ ಗುಡ್ ನ್ಯೂಸ್: ಗೌರವಧನ ಬಿಡುಗಡೆ

04/10/2025 6:48 AM

ಇಂದಿನಿಂದ ‘PG NEET-2025ರ ಪರೀಕ್ಷೆ’ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅರಂಭ | PGNEET Exam-2025

04/10/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.