Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » ದೈವ ವೃಕ್ಷ ಅರಳಿಮರದ ಸಹಾಯದಿಂದ ನಿಮ್ಮ ಜೀವನದಲ್ಲಿ ಇರುವ ದರಿದ್ರಗಳು ಕಷ್ಟನಷ್ಟಗಳು ಸೋಲಿನ ಸರಮಾಲೆಗಳು ದೂರಾಗಿ ಅದೃಷ್ಟ ನಿಮ್ಮದಾಗುತ್ತದೆ!
    KARNATAKA

    ದೈವ ವೃಕ್ಷ ಅರಳಿಮರದ ಸಹಾಯದಿಂದ ನಿಮ್ಮ ಜೀವನದಲ್ಲಿ ಇರುವ ದರಿದ್ರಗಳು ಕಷ್ಟನಷ್ಟಗಳು ಸೋಲಿನ ಸರಮಾಲೆಗಳು ದೂರಾಗಿ ಅದೃಷ್ಟ ನಿಮ್ಮದಾಗುತ್ತದೆ!

    By Kannada NewsMay 23, 8:46 am

    ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

    ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಉತ್ತಮವಾಗಿ ಬದುಕಬೇಕು ನಾವು ಕೂಡ ನಾಲ್ಕು ಜನರಂತೆ ಸಮಾನವಾಗಿ ಬದುಕಬೇಕು, ನಮ್ಮ ಕನಸಿನ ಜೀವನವನ್ನು ನಡೆಸಬೇಕು, ಎಲ್ಲಾ ರೀತಿಯಿಂದಲೂ ಕೂಡ ಅನುಕೂಲತೆಯನ್ನು ಹೊಂದಬೇಕು, ಯಾರ ಮುಂದೆಯೂ ಕೂಡ ಕೈಚಾಚಬಾರದು ಇನ್ನೊಬ್ಬರಿಗೆ ಸಹಾಯ ಮಾಡುವ ರೀತಿಯಲ್ಲಿ ನಾವು ಬೆಳೆಯಬೇಕು, ಹೀಗೆ ಹಲವಾರು ಕನಸುಗಳು ಇರುತ್ತದೆ, ಇದಕ್ಕಾಗಿ ಪ್ರಯತ್ನವನ್ನು ಕೂಡ ಪಡುತ್ತಾರೆ, ಆದರೆ ಎಷ್ಟೇ ಪ್ರಯತ್ನ ಪಟ್ಟರೂ ಕೂಡ ಅದಕ್ಕೆ ಒಂದು ಪ್ರತಿಫಲ ಎನ್ನುವುದು ಸಿಗೋದಿಲ್ಲ, ನಮ್ಮ ಕನಸು ನೆರವೇರುತ್ತಿಲ್ಲ, ಎಲ್ಲಾ ಪ್ರಯತ್ನದಲ್ಲೂ ಕೂಡ ಸೋಲುಗಳು ಕಾಣುತ್ತಿವೆ ಎಂದಾಗ ಸಾಕಷ್ಟು ಸಮಸ್ಯೆಗಳು ನೋವು ಎಲ್ಲವೂ ಕೂಡ ಹೆಚ್ಚಾಗುತ್ತದೆ.

    ಇಂತಹ ಸಂದರ್ಭದಲ್ಲಿ ಆ ವ್ಯಕ್ತಿ ಜೀವನದಲ್ಲಿ ಅದೃಷ್ಟ ಎನ್ನುವುದು ಇರುವುದಿಲ್ಲ ಒಳ್ಳೆಯ ಸಮಯ ಎನ್ನುವುದು ಅವರಿಗೆ ಇರುವುದಿಲ್ಲ ಹಾಗಾಗಿ ಎಲ್ಲಾ ರೀತಿಯ ಪ್ರಯತ್ನದಲ್ಲಿರುವ ಸೋಲುಗಳು ಎದುರಾಗುತ್ತವೆ, ಎಷ್ಟೇ ಪ್ರಯತ್ನಪಟ್ಟರೂ ಅದಕ್ಕೆ ಲಾಭ ಎನ್ನುವುದು ಸಿಗುವುದಿಲ್ಲ ಹಾಗಾಗಿ ಇಂತಹ ಒಂದು ದುರಾದೃಷ್ಟ ದೂರವಾಗಬೇಕು ಒಳ್ಳೆಯ ಸಮಯ ಬರಬೇಕು ಅದೃಷ್ಟ ಕೈಗೊಳ್ಳಬೇಕು ನಮ್ಮ ಕನಸಿನ ಜೀವನವನ್ನು ನಾವು ನಡೆಸುವಂತಹ ಎಲ್ಲಾ ರೀತಿಯ ಅವಕಾಶ ಮತ್ತು ಅನುಕೂಲತೆಯನ್ನು ಪಡೆಯಬೇಕು ಎಂದರೆ ಜೀವನದಲ್ಲಿ ಇಂತಹ ಕೆಲವು ಸರಳ ಪರಿಹಾರವನ್ನು ಅನುಸರಿಸಬೇಕು ಎಂದು ಹೇಳಲಾಗುತ್ತದೆ

    ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

    ಹಾಗಾದರೆ ದುರಾದೃಷ್ಟ ದೂರವಾಗಬೇಕು, ನಮ್ಮ ಕೆಲಸಕಾರ್ಯಗಳಲ್ಲಿ ಪ್ರಗತಿಗಳು ಕಂಡು ಬರಬೇಕು, ಹಣಕಾಸಿನ ವಿಚಾರದಲ್ಲಿ ಅನುಕೂಲತೆಗಳು ಕಂಡು ಬರಬೇಕು ಎಂದರೆ ಯಾವ ಕೆಲವು ನಿಯಮಗಳನ್ನು ಅನುಸರಿಸಬೇಕು ಎಂದು ನೋಡೋಣ. ಮೊದಲನೆಯದಾಗಿ ಜೀವನದಲ್ಲಿ ದುರಾದೃಷ್ಟ ಎದುರಾಗಿದೆ ಅದೃಷ್ಟ ಕೈ ಹಿಡಿಯುವುದಿಲ್ಲ ಪ್ರಯುಕ್ತ ಲೂಸುಗಳು ಎದುರಾಗುತ್ತಿದೆ ಎನ್ನುವವರು ಮಂಗಳವಾರ ಮತ್ತು ಶನಿವಾರ ದಿನ ಅರಳಿಮರಕ್ಕೆ ಹಾಲು ನೀರು ಮತ್ತು ಬೆಲ್ಲವನ್ನು ಸೇರಿಸಿ ಅದನ್ನು ಅರ್ಪಿಸಿ ಅರಳಿ ಮರವನ್ನು ಪೂಜಿಸುವುದರಿಂದ ಜೀವನದಲ್ಲಿ ದುರಾದೃಷ್ಟ ಎನ್ನುವುದು ದೂರವಾಗುತ್ತದೆ, ಕ್ರಮೇಣವಾಗಿ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುತ್ತದೆ, ಅಷ್ಟೇ ಅಲ್ಲದೆ ಜಾತಕದಲ್ಲಿ ಏನಾದರೂ ದೋಷಗಳು ಇದ್ದರೆ ಅದು ಕೂಡ ನಿವಾರಣೆಯಾಗುತ್ತದೆ.

    ಎರಡನೆಯದು ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಗಳು ಕಂಡುಬರುತ್ತಿಲ್ಲ ಗ್ರಾಹಕರ ಆಕರ್ಷಣೆ ಎನ್ನುವುದೇ ಇಲ್ಲ, ಲಾಭದ ಮಟ್ಟ ಬಹಳ ಕಡಿಮೆ ಇದೆ, ಲಾಭ ಎನ್ನುವುದೇ ಸಿಗುತ್ತಿಲ್ಲ ಎನ್ನುವವರು ವ್ಯಾಪಾರದ ಸ್ಥಳಗಳಲ್ಲಿ ಅಂಗಡಿಯಲ್ಲಿ ಲಕ್ಷ್ಮೀದೇವಿಯು ಕಮಲದ ಮೇಲೆ ನಿಂತು ಚಿನ್ನದ ನಾಣ್ಯಗಳನ್ನು ಸುರಿಸುತ್ತಿರುವ ಅಂತಹ ಫೋಟೋವನ್ನು ಇಟ್ಟುಕೊಳ್ಳುವುದರಿಂದ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಲಾಭವನ್ನು ಪಡೆಯಬಹುದು.ಪ್ರತಿನಿತ್ಯ ಪ್ರತಿಯೊಬ್ಬರು ಕೂಡ ತುಳಸಿಯ ಆರಾಧನೆಯನ್ನು ಮಾಡಿ, ಯಾರು ಪ್ರತಿನಿತ್ಯ ತುಳಸಿಯ ಆರಾಧನೆಯನ್ನು ಮಾಡುತ್ತಾರೆ ಅವರಿಗೆ ಜೀವನದಲ್ಲಿ ಬೆನ್ನತ್ತಿರುವ ದುರಾದೃಷ್ಟ ದೂರವಾಗುತ್ತದೆ, ಅದೃಷ್ಟ ಕೈ ಹಿಡಿಯುತ್ತದೆ.

    ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ, ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559



    best web service company
    Share. Facebook Twitter LinkedIn WhatsApp Email

    Related Posts

    BIGG NEWS : ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 5 ದಿನಗಳ ಹಿಂದೆಯೇ ಕೊಲೆಯ ಸುಳಿವು ನೀಡಿದ್ದ ಆರೋಪಿ!

    July 06, 11:56 am

    SHOCKING NEWS : ಗಣಿ ಜಿಲ್ಲೆಯಲ್ಲಿ ʻ ಘನಘೋರ ʼ ಘಟನೆ ಬೆಳಕಿಗೆ : ಮಹಿಳೆಯ ಪ್ರಾಣ ಹಿಂಡಿದ ʻ ಬುರ್ಖಾ ʼ

    July 06, 11:52 am

    BIGG NEWS : `PSI’ ಹಗರಣ : ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ : ಆರೋಗ್ಯ ಸಚಿವ ಸುಧಾಕರ್

    July 06, 11:46 am
    Recent News

    BIGG NEWS : ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 5 ದಿನಗಳ ಹಿಂದೆಯೇ ಕೊಲೆಯ ಸುಳಿವು ನೀಡಿದ್ದ ಆರೋಪಿ!

    July 06, 11:56 am

    Hair care tip: ‘ಕೂದಲು ಉದುರಲು’ ನೀವು ಸೇವಿಸುತ್ತಿರುವ ಈ ಆಹಾರಗಳು ಕೂಡ ಕಾರಣವಾಗಬಹುದು : ಇಲ್ಲಿದೆ ಮಾಹಿತಿ| Reasons Of Hair Loss

    July 06, 11:55 am

    SHOCKING NEWS : ಗಣಿ ಜಿಲ್ಲೆಯಲ್ಲಿ ʻ ಘನಘೋರ ʼ ಘಟನೆ ಬೆಳಕಿಗೆ : ಮಹಿಳೆಯ ಪ್ರಾಣ ಹಿಂಡಿದ ʻ ಬುರ್ಖಾ ʼ

    July 06, 11:52 am

    Watch: ಡ್ರಮ್ಸ್ ಬಾರಿಸುವ ಮೂಲಕ ಪತಿ ಸಿಎಂ ಏಕನಾಥ್ ಶಿಂಧೆ ಅವರನ್ನು ಮನೆಗೆ ಸ್ವಾಗತಿಸಿದ ಪತ್ನಿ!

    July 06, 11:50 am
    State News
    KARNATAKA

    BIGG NEWS : ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 5 ದಿನಗಳ ಹಿಂದೆಯೇ ಕೊಲೆಯ ಸುಳಿವು ನೀಡಿದ್ದ ಆರೋಪಿ!

    By Kannada NewsJuly 06, 11:56 am0

    ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ನಡೆದಿದ್ದು, ಈಗಾಗಲೇ ಕೊಲೆಗಾರರನ್ನು ಪೊಲೀಸರು…


    BIGG NEWS : `PSI’ ಹಗರಣ : ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ : ಆರೋಗ್ಯ ಸಚಿವ ಸುಧಾಕರ್

    July 06, 11:46 am

    BIGG NEWS : ಹೌದು. ನಾನು ಲಕ್ಕಿಡಿಪ್ ಸಿಎಂ, ಏನೀಗ? ಬಿಜೆಪಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    July 06, 11:23 am

    BIGG NEWS : ಚಂದ್ರಶೇಖರ್ ಗುರೂಜಿ ಹತ್ಯೆಗೆ ವೈಯಕ್ತಿಕ ದ್ವೇಷ, ಹಗೆತನವೇ ಕಾರಣ : ಸಿಎಂ ಬಸವರಾಜ ಬೊಮ್ಮಾಯಿ

    July 06, 11:12 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.