BREAKING: ಮಹಿಳೆ ಅಪಹರಣ ಕೇಸ್: ನಾಳೆಗೆ ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಭವಾನಿ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಿಂದ ನಡೆಸಿತು. ಈ ವೇಳೆಯಲ್ಲಿ ಕೋರ್ಟ್ ಗೆ ನಾಳೆಯವರೆಗೂ ಆಕ್ಷೇಪಣೆ ಸಲ್ಲಿಸೋದಕ್ಕೆ ಅವಕಾಶ ಕೋರಿತ್ತು. ಹೀಗಾಗಿ ನಾಳೆಗೆ ಪ್ರಕರಣದ ವಿಚಾರಣೆ ಮುಂದೂಡಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆಯಲ್ಲಿ ಎಸ್ಐಟಿ ಪರ ಎಸ್ ಪಿಪಿ, ಆಕ್ಷೇಪಣೆ ಸಲ್ಲಿಸಲು ನಾಳೆಯವರೆಗೆ ಕಾಲಾವಕಾಶವನ್ನು … Continue reading BREAKING: ಮಹಿಳೆ ಅಪಹರಣ ಕೇಸ್: ನಾಳೆಗೆ ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ