BREAKING: ಮಹಿಳೆ ಅಪಹರಣ ಕೇಸ್: ಮೇ.31ಕ್ಕೆ ಭವಾನಿ ರೇವಣ್ಣ ಜಾಮೀನು ಆದೇಶದ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ನಡೆಸಿತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿ ವಾದ ಆಲಿಸಿದ ಬಳಿಕ, ಮೇ.31ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಎಸ್ಐಟಿ ಪರ ಎಸ್ ಪಿಪಿ ಅವರು ಭವಾನಿ ರೇವಣ್ಣ … Continue reading BREAKING: ಮಹಿಳೆ ಅಪಹರಣ ಕೇಸ್: ಮೇ.31ಕ್ಕೆ ಭವಾನಿ ರೇವಣ್ಣ ಜಾಮೀನು ಆದೇಶದ ತೀರ್ಪು ಕಾಯ್ದಿರಿಸಿದ ಕೋರ್ಟ್