BREAKING: ಮಹಿಳೆ ಅಪಹರಣ ಕೇಸ್: ಎಸ್ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು. ಹೀಗಿದ್ದರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಹೊಳೆನರಸೀಪುರದ … Continue reading BREAKING: ಮಹಿಳೆ ಅಪಹರಣ ಕೇಸ್: ಎಸ್ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ