BIG NEWS : ಸ್ಮಾರ್ಟ್‌ ಸಿಟಿಯ ಕಾಮಗಾರಿ ಎಡವಟ್ಟು : ಮಂಗಳೂರಿನಲ್ಲಿಅಗೆದಿಟ್ಟ ಗುಂಡಿಗೆ ಬಿದ್ದ ಮಹಿಳೆ, ಗಂಭೀರ ಗಾಯ

ಮಂಗಳೂರು : ಸ್ಮಾರ್ಟ್‌ ಸಿಟಿಯ ರಸ್ತೆ ಕಾಮಗಾರಿಯ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಮಹಿಳೆಯೊಬ್ಬರು ಬಿದ್ದು, ಗಂಭೀರ ಗಾಯಗೊಂಡ ಘಟನೆ  ಮಂಗಳೂರಿನ ಜ್ಯೋತಿ ವೃತ್ತದ ಸೋಜಾ ಆರ್ಕೇಡ್‌ ಬಳಿ ನಡೆದಿದೆ ಇಂದಿನ ರಾಶಿ ಭವಿಷ್ಯ ನೋಡಿ (20 ಡಿಸೆಂಬರ್ 2022) ಮಂಗಳವಾರ ಜ್ಯೋತಿ ಕೆಎಂಪಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್‌ ಕಡೆಗೆ ನಡೆದು ಹೋಗುತ್ತಿದ್ದ ಸುಮಾರು 55 ವರ್ಷದ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದಿದ್ದಾರೆ ಸುಮಾರು ಏಳು ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆಯನ್ನು ಬಳಿಕ … Continue reading BIG NEWS : ಸ್ಮಾರ್ಟ್‌ ಸಿಟಿಯ ಕಾಮಗಾರಿ ಎಡವಟ್ಟು : ಮಂಗಳೂರಿನಲ್ಲಿಅಗೆದಿಟ್ಟ ಗುಂಡಿಗೆ ಬಿದ್ದ ಮಹಿಳೆ, ಗಂಭೀರ ಗಾಯ