BIGG NEWS: ರಸ್ತೆ ಗುಂಡಿಗೆ ಮಹಿಳೆ ಬಲಿ: ಪೊಲೀಸರಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ..!

ಬೆಂಗಳೂರು: ನಿನ್ನೆ ರಾಜಾಜಿನಗರ ಸುಜಾತ ಚಿತ್ರಮಂದಿರದ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತದಿಂದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. BIG BREAKING NEWS: ಕೆಪಿಟಿಸಿಎಲ್‌ ನೇಮಕಾತಿ ಹಗರಣ; 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು| KPTCL SCAM   ಘಟನೆ ಕುರಿತು ಸಮಗ್ರ ವರದಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಪಘಾತ ಕುರಿತು ವರದಿ … Continue reading BIGG NEWS: ರಸ್ತೆ ಗುಂಡಿಗೆ ಮಹಿಳೆ ಬಲಿ: ಪೊಲೀಸರಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ..!