Breaking news:‌ ʻಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆʼ: ಪ್ರಮಾಣವಚನ ಸ್ವೀಕಾರದ ಬಳಿಕ ನೂತನ ರಾಷ್ಟ್ರಪತಿ ʻದ್ರೌಪದಿ ಮುರ್ಮುʼ ಭಾಷಣ

ದೆಹಲಿ: ಇಂದು ʻದ್ರೌಪದಿ ಮುರ್ಮು(Draupadi Murmu)ʼ ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಸಿಜೆಐ ರಮಣ ಅವರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ನಿರ್ಗಮಿತ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಹಾಗೂ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಗಣ್ಯರು ಭಾಗಿಯಾಗಿದ್ದಾರೆ. ನೂತನ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು ಅವರ ಭಾಷಣ ಪ್ರಾರಂಭವಾಗಿದ್ದು, ʻಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆʼ ಎಂದಿದ್ದಾರೆ. ಅಷ್ಟೇ … Continue reading Breaking news:‌ ʻಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆʼ: ಪ್ರಮಾಣವಚನ ಸ್ವೀಕಾರದ ಬಳಿಕ ನೂತನ ರಾಷ್ಟ್ರಪತಿ ʻದ್ರೌಪದಿ ಮುರ್ಮುʼ ಭಾಷಣ