• STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Facebook Twitter Instagram
Kannada | Kannada News | Karnataka News | India NewsKannada | Kannada News | Karnataka News | India News
  • STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Home»KARNATAKA»‘ಮಹಿಳೆಯರಿಗೂ ಉಪಮುಖ್ಯಮಂತ್ರಿ ಸ್ಥಾನ ಕೊಡಲಿ’ : ಪರಿಷತ್ ಸದಸ್ಯೆ ಉಮಾಶ್ರೀ ಹೇಳಿಕೆ
KARNATAKA

‘ಮಹಿಳೆಯರಿಗೂ ಉಪಮುಖ್ಯಮಂತ್ರಿ ಸ್ಥಾನ ಕೊಡಲಿ’ : ಪರಿಷತ್ ಸದಸ್ಯೆ ಉಮಾಶ್ರೀ ಹೇಳಿಕೆ

By kannadanewsnow05September 19, 8:15 pm

ಬೆಂಗಳೂರು : ಇತ್ತೀಚಿಗೆ ಸಚಿವ ಕೆ ರಾಜಣ್ಣ ಅವರು ಮೂರು ಸಮುದಾಯದವರಿಗೆ ಮುರುಡಿಸಿಎಂ ಹುದ್ದೆ ಸ್ಥಾನ ನೀಡಬೇಕೆಂದು ನೀಡಿರುವ ಹೇಳಿಕೆ ರಾಜ ಕಾಂಗ್ರೆಸ್ ಪಾಳ್ಯದಲ್ಲಿ ಸಂಚಲನ ಮೂಡಿಸಿದ್ದು, ಇದೀಗ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರು ಕೂಡ ಮಹಿಳೆಯರಿಗೂ ಕೂಡ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನವನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವರಾದ ಕೆಎನ್ ರಾಜಣ್ಣ ಅವರು ಮೂರು ಡಿಸಿಎಂ ಹುದ್ದೆ ಸ್ಥಾನ ನೀಡಬೇಕೆಂದು ಅವರ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಕುರಿತಂತೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈ ಹಿಂದೆ ಮೂವರಿಗೆ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಹಾಗಾಗಿ ಅವರು ಹೇಳಿರಬಹುದು. ಇದರಲ್ಲಿ ಮಹಿಳೆಯರಿಗೂ ಕೂಡ ಕಾರ್ಯಧ್ಯಕ್ಷ ಸ್ಥಾನ ಹಾಗೂ ಡಿಸಿಎಂ ಹುದ್ದೆಯನ್ನು ಕೊಡಲಿ ಪಕ್ಷಕ್ಕೆ ದುಡಿದ ಮಹಿಳೆಯರಿಗೆ ಅವಕಾಶ ಸಿಗಲಿ ಎಂದು ಹೇಳಿದರು.

ಮಹಿಳೆಯರ ರಾಜಕೀಯ ಭವಿಷ್ಯ ನಿರ್ಮಾಣ ‌ಮಾಡುವ ವಿಧೇಯಕ ಇದಾಗಿದೆ. ಕೇಂದ್ರ ಸರ್ಕಾರ ಮಂಡನೆ ಮಾಡುತ್ತಿರುವುದನ್ನು ನಾವು ಸ್ವಾಗತ ಮಾಡ್ತೇನೆ.ಮಹಿಳಾ ಮೀಸಲಾತಿ ಬಗ್ಗೆ ದೇಶಾದ್ಯಂತ ಸಾಕಷ್ಟು ಜನ ಮುಖಂಡರು ಒತ್ತಡ ಹಾಕುತ್ತಿದ್ದರು. ರಾಜೀವ್ ಗಾಂಧಿ ಮಹಿಳಾ ಮೀಸಲಾತಿ ಪರವಾಗಿ ಇದ್ದವರು. ಈ ವಿಧೇಯಕವನ್ನು ಜಾರಿಗೆ ತಂದಿರುವುದರಿಂದ ಕಾಂಗ್ರೆಸ್ ನವರಿಗೆ ಬಹಳ ಸಂತೋಷವಾಗಿದೆ ಎಂದರು.

blank
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕಿಲ್ಲರ್ BMTCಗೆ ಮತ್ತೊಂದು ಬಲಿ: ಬಸ್ ಹರಿದು ಸ್ಥಳದಲ್ಲೇ ಬೈಕ್ ಸಾವರ ಸಾವು

October 05, 9:21 am

ಮೈಸೂರು-ಬೆಂಗಳೂರಲ್ಲಿ ಪ್ರತ್ಯೇಕ ಬೈಕ್ ಅಪಘಾತ : ಸ್ಥಳದಲ್ಲೇ ಮೂವರ ಸವಾರರ ಸಾವು

October 05, 9:09 am

ಹಣಕಾಸಿನ ಸಮಸ್ಯೆ ದೂರವಾಗ ಬೇಕೆಂದರೆ ನವರಾತ್ರಿಯ ದಿನಗಳಲ್ಲಿ ಈ ರೀತಿ ಮಾಡಿ.

October 05, 9:08 am
Recent News
blank

ಬೆಂಗಳೂರಲ್ಲಿ ಕಿಲ್ಲರ್ BMTCಗೆ ಮತ್ತೊಂದು ಬಲಿ: ಬಸ್ ಹರಿದು ಸ್ಥಳದಲ್ಲೇ ಬೈಕ್ ಸಾವರ ಸಾವು

October 05, 9:21 am
blank

WATCH VIDEO: 20 ನಿಮಿಷಗಳ ಕಾಲ ಲಿಫ್ಟ್‌ನಲ್ಲೇ ಸಿಲುಕಿದ 5 ವರ್ಷ ಬಾಲಕಿ… ಮುಂದೇನಾಯ್ತು ನೋಡಿ

October 05, 9:14 am
blank

ಮೈಸೂರು-ಬೆಂಗಳೂರಲ್ಲಿ ಪ್ರತ್ಯೇಕ ಬೈಕ್ ಅಪಘಾತ : ಸ್ಥಳದಲ್ಲೇ ಮೂವರ ಸವಾರರ ಸಾವು

October 05, 9:09 am
blank

ಹಣಕಾಸಿನ ಸಮಸ್ಯೆ ದೂರವಾಗ ಬೇಕೆಂದರೆ ನವರಾತ್ರಿಯ ದಿನಗಳಲ್ಲಿ ಈ ರೀತಿ ಮಾಡಿ.

October 05, 9:08 am
State News
don't tick

ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ 5 ಮಂದಿ ಭಾರತೀಯರು ಸೇರಿ 8 ಮಂದಿ ಸಾವು

By KNN IT TEAMApril 01, 9:03 am0

ನ್ಯೂಯಾರ್ಕ್‌: ಕೆನಡಾ-ಅಮೆರಿಕ ಗಡಿ ಬಳಿಯ ಸೇಂಟ್ ಲಾರೆನ್ಸ್ ನದಿಯ ದಡದಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ ಇಬ್ಬರು ಮಕ್ಕಳು ಸೇರಿದಂತೆ…

blank

BIGG NEWS : ಇಂದು ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ : ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಕೆ

April 01, 8:57 am
blank

BIGG NEWS : `SSLC’ ಪರೀಕ್ಷೆ : ಹಾಜರಾತಿ ಕೊರತೆಯಿಂದ 27 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು!

April 01, 8:23 am
blank

BIGG NEWS : ಹೊಸಕೋಟೆಯ ಮೇಡಹಳ್ಳಿಯಲ್ಲಿ ಅಗ್ನಿ ದುರಂತ : ಚಿಕಿತ್ಸೆ ಫಲಿಸದೇ 7 ಕಾರ್ಮಿಕರು ಸಾವು!

April 01, 8:06 am
blank

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US
blank blank blank blank

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.