Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ, ಟ್ರೆಕ್ಕಿಂಗ್ ಬಂದ್‌ : ರೈತನನ್ನ ಕೊಂದ ಹುಲಿ ಸೆರೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

07/11/2025 12:29 PM

ನಾಳೆ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ | Vande Bharat

07/11/2025 12:15 PM

ವಂದೇ ಮಾತರಂ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯಗಳ ಬಿಡುಗಡೆ ಮಾಡಿದ ಪ್ರಧಾನಿ ಮೋದಿ | Vande Mataram

07/11/2025 12:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆಯರು ಗ್ಯಾರಂಟಿ ಯೋಜನೆ ನೀಡಿದ ಕಾಂಗ್ರೆಸ್ ಸರ್ಕಾರದ ದನಿಯಾಗಬೇಕು: MLC ದಿನೇಶ್ ಗೂಳಿಗೌಡ
KARNATAKA

ಮಹಿಳೆಯರು ಗ್ಯಾರಂಟಿ ಯೋಜನೆ ನೀಡಿದ ಕಾಂಗ್ರೆಸ್ ಸರ್ಕಾರದ ದನಿಯಾಗಬೇಕು: MLC ದಿನೇಶ್ ಗೂಳಿಗೌಡ

By kannadanewsnow0918/09/2025 5:50 PM

ಬೆಂಗಳೂರು ಗ್ರಾಮಾಂತರ: 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ವಾಗ್ದಾನದಂತೆ ಪಂಚಗ್ಯಾರಂಟಿ ಯೋಜನೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಕಳೆದ 21 ತಿಂಗಳಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗಾಗಿ 98 ಸಾವಿರ ಕೋಟಿ ರೂ. ಹಣವನ್ನು ವ್ಯಯ ಮಾಡಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದರು.

ದೇವನಹಳ್ಳಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೋರೋನಾದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಮಹಿಳೆಯರಿಗೆ ಪಂಚ ಗ್ಯಾರಂಟಿಗಳು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದವು ಎಂದರು.

ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತಾ ಬಂದಿದ್ದು ಇದುವರೆಗೆ 52 ಸಾವಿರ ಕೋಟಿ ರೂ. ಹಣವನ್ನು ನೀಡಿದ್ದರೆ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಮೂಲಕ 18,139 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ವ್ಯಯಿಸಿದೆ.

ಶಕ್ತಿ ಯೋಜನೆಯಡಿ 544 ಕೋಟಿ ಟಿಕೆಟ್ ಗಳು ಮಾರಾಟವಾಗಿದ್ದು ಇದಕ್ಕಾಗಿ 140268 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಿದೆ. ಅನ್ನಭಾಗ್ಯ ಯೋಜನೆಯಡಿ 4.5 ಕೋಟಿ ಕುಟುಂಬದ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ವಿತರಿಸುತ್ತಿದ್ದರೆ ಯುವನಿಧಿ ಯೋಜನೆಯಡಿ 2.55 ಲಕ್ಷ ಯುವಕರಿಗೆ 623 ಕೋಟಿ ರೂ. ಹಣ ನೀಡಲಾಗಿದೆ ಎಂದರು.

ಇಷ್ಟೊಂದು ಪ್ರಮಾಣದಲ್ಲಿ ಹಣ ವ್ಯಯಿಸಿದರೂ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ. 4 ಲಕ್ಷ ಕೋಟಿ ರೂ. ಬಜೆಟ್ ಗಾತ್ರವಿದ್ದು ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಸರ್ಕಾರಿ ನೌಕರರ ವೇತನಕ್ಕೆ 1.20 ಲಕ್ಷ ಕೋಟಿ, ಪಿಂಚಣಿ, ಮಾಸಾಶನಕ್ಕಾಗಿ 1.12 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಇದರ ಜೊತೆಗೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನವನ್ನು ಕೂಡ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. ಹೀಗಿರುವಾಗ ಸರ್ಕಾರ ಹೇಗೆ ದಿವಾಳಿಯಾಗಲು ಸಾಧ್ಯ? ಟೀಕಿಸುವವರ ಟೀಕೆಗೆ ಕಿವಿಕೊಡದೇ ದನಿ ಇಲ್ಲದವರಿಗೆ ದನಿಯಾಗಿರುವ ಕಾಂಗ್ರೆಸ್ ಸರ್ಕಾರದ ಪರ ಮಹಿಳೆಯರು ದನಿ ಎತ್ತಬೇಕು ಎಂದು ಕರೆಕೊಟ್ಟರು.

ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿಯಪ್ಪ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಸೂರಜ್ ಹೆಗ್ಗಡೆ, ಶಾಸಕರಾದ ಶರತ್ ಬಚ್ಚೇಗೌಡ, ವಿಧಾನಪರಿಷತ್ ಸದಸ್ಯರಾದ ರವಿ, ಮಾಜಿ ಶಾಸಕರಾದ ವೆಂಕಟರಮಣೇಗೌಡ, ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಅನುರಾಧಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ ಸೇರಿದಂತೆ ನಾನಾ ಗಣ್ಯರು, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಮತಗಳ್ಳತನ ತೀರ್ಪಿನ ಬಳಿಕವೇ ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾ ಗಾಂಧಿ- ಛಲವಾದಿ ನಾರಾಯಣಸ್ವಾಮಿ

ಶಿವಮೊಗ್ಗ: ನಮ್ಮ ಸರ್ಕಾರ ರೈತರ ಪರ ಒಲವು ಇರುವಂತದ್ದು- ಶಾಸಕ ಗೋಪಾಲಕೃಷ್ಣ ಬೇಳೂರು

Share. Facebook Twitter LinkedIn WhatsApp Email

Related Posts

ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ, ಟ್ರೆಕ್ಕಿಂಗ್ ಬಂದ್‌ : ರೈತನನ್ನ ಕೊಂದ ಹುಲಿ ಸೆರೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

07/11/2025 12:29 PM1 Min Read

BIG NEWS : ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು ‘DRI’ ಸಿದ್ಧತೆ

07/11/2025 11:59 AM1 Min Read

ಜನೆವರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ, ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ : ಸುನೀಲ್ ಕುಮಾರ್ ಸ್ಪೋಟಕ ಭವಿಷ್ಯ!

07/11/2025 11:22 AM1 Min Read
Recent News

ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ, ಟ್ರೆಕ್ಕಿಂಗ್ ಬಂದ್‌ : ರೈತನನ್ನ ಕೊಂದ ಹುಲಿ ಸೆರೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

07/11/2025 12:29 PM

ನಾಳೆ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ | Vande Bharat

07/11/2025 12:15 PM

ವಂದೇ ಮಾತರಂ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯಗಳ ಬಿಡುಗಡೆ ಮಾಡಿದ ಪ್ರಧಾನಿ ಮೋದಿ | Vande Mataram

07/11/2025 12:11 PM

BIG NEWS : ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು ‘DRI’ ಸಿದ್ಧತೆ

07/11/2025 11:59 AM
State News
KARNATAKA

ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ, ಟ್ರೆಕ್ಕಿಂಗ್ ಬಂದ್‌ : ರೈತನನ್ನ ಕೊಂದ ಹುಲಿ ಸೆರೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

By kannadanewsnow0507/11/2025 12:29 PM KARNATAKA 1 Min Read

ಚಾಮರಾಜನಗರ : ಇತ್ತೀಚಿಗೆ ರೈತನೊಬ್ಬನನ್ನು ಕೊಂದ ಹುಲಿ ಸೆರೆಗಾಗಿ ಇದೀಗ ನಾಗರಹೊಳೆ ಬಂಡಿಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ…

BIG NEWS : ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು ‘DRI’ ಸಿದ್ಧತೆ

07/11/2025 11:59 AM

ಜನೆವರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ, ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ : ಸುನೀಲ್ ಕುಮಾರ್ ಸ್ಪೋಟಕ ಭವಿಷ್ಯ!

07/11/2025 11:22 AM

ವರ್ಷಕ್ಕೊಮ್ಮೆ ನಿತ್ಯವೂ ಇದನ್ನು ಮಾಡಿದರೆ ಸಾಕು, ಬಗೆಹರಿಯದ ದುಃಖಗಳನ್ನೆಲ್ಲ ಪರಿಹರಿಸುವ ಕುಲದೇವತೆ ಸದಾ ನಿಮ್ಮೊಂದಿಗೆ ಇರುತ್ತದೆ.

07/11/2025 11:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.