ಸಮಾಜದ ಏಳಿಗೆಗೆ ‘ಮಹಿಳೆ’ಯರ ಬದ್ದತೆಯೇ ಕಾರಣ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಮಾಜದ ಏಳಿಗೆಗೆ ಮಹಿಳೆಯರ ಬದ್ಧತೆಯೇ ಬುನಾದಿ: ಇಂದು ಮಹಿಳೆಯರ ನಡೆ ಸಮಾನತೆ ಕಡೆ ಸಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಜವಾಹರ ಬಾಲ ಭವನದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮಹಿಳೆಗೆ ಹುಟ್ಟಿನಿಂದಲೇ ಹೋರಾಟ, ಮೂರು ತಿಂಗಳ ಗರ್ಭದಲ್ಲಿ ಇರುವಾಗಲೇ ಹೋರಾಟ ಆರಂಭಿಸುತ್ತಾಳೆ. … Continue reading ಸಮಾಜದ ಏಳಿಗೆಗೆ ‘ಮಹಿಳೆ’ಯರ ಬದ್ದತೆಯೇ ಕಾರಣ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್