Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಬಳಸ್ತಿರುವ ‘ಫೋನ್ ಚಾರ್ಜರ್’ ಅಸಲಿಯೇ.? ನಕಲಿಯೇ.? ಈ ರೀತಿ ಸುಲಭವಾಗಿ ಕಂಡು ಹಿಡಿಯಿರಿ!

27/12/2025 10:01 PM

BREAKING: ಅಮೇರಿಕಾದ ಗ್ವಾಟೆಮಾಲಾದಲ್ಲಿ ಬಸ್ ಕಂದಕಕ್ಕೆ ಉರುಳಿ 15 ಮಂದಿ ಸಾವು, 19 ಜನರಿಗೆ ಗಾಯ

27/12/2025 9:49 PM

ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಕೆಶಿ

27/12/2025 9:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ತ್ರೀಯರ ಕೂದಲು ಕೇವಲ ಸೌಂದರ್ಯಕ್ಕಾಗಿ ಅಲ್ಲ: ಅದರ ಮಹತ್ವ ಇಲ್ಲಿದೆ…!
KARNATAKA

ಸ್ತ್ರೀಯರ ಕೂದಲು ಕೇವಲ ಸೌಂದರ್ಯಕ್ಕಾಗಿ ಅಲ್ಲ: ಅದರ ಮಹತ್ವ ಇಲ್ಲಿದೆ…!

By kannadanewsnow5709/11/2024 8:36 AM

ಮುತ್ತೈದೆಯರ ಕೂದಲು ಅಮೃತ ಸ್ವರೂಪ. ಆದ್ದರಿಂದ ಮುತ್ತೈದೆಯರು ಯಾವತ್ತೂ ಕೂದಲು ತೆಗೆಯಬಾರದು. ಸ್ತ್ರೀಯರ ಕೇಶ ಮಾಂಗಲ್ಯದ್ಯೋತಕವಾದ್ದರಿಂದ ಅದರ ಕರ್ತನ ಗಂಡನಿರುವಷ್ಟು ಸಮಯ ಮಾಡಲೇಬಾರದು. ಮುತ್ತೈದೆಯರ ತಲೆಯಲ್ಲಿ ಅಮೃತವಿದೆ ಎಂಬುದಕ್ಕೆ ನಾರದಪುರಾಣದಲ್ಲಿ ಒಂದು ಕಥೆಯಿದೆ.

ಒಮ್ಮೆ ದೇವತೆಗಳಿಗೆ ಅಮೃತವು ಸಿಗುವುದಿಲ್ಲ. ಆಗ ದೇವತೆಗಳು ಇಂದ್ರನಲ್ಲಿ ಪ್ರಾರ್ಥಿಸಿದರು. ಇಂದ್ರನು ಭೂಲೋಕದಲ್ಲಿ ಯಜ್ಞವನ್ನು ಆಚರಿಸುವಾಗ ಬ್ರಾಹ್ಮಣರಿಗೆ ಅವರ ಪತ್ನಿಯರು ಅಗ್ನಿಯನ್ನು ತಂದು ಕೊಡಲಿ. ಆ ಸಂದರ್ಭದಲ್ಲಿ ಅವರ ತಲೆಯಲ್ಲಿ ಅಮೃತವು ಉತ್ಪತ್ತಿಯಾಗಲಿ. ಆ ಅಮೃತವನ್ನು ನೀವು ಸ್ವೀಕರಿಸಿ ಎಂದು ಇಂದ್ರನು ಹೇಳಿದನು.
ಅಂದಿನಿಂದ ಮುತ್ತೈದೆಯರ ತಲೆಯಲ್ಲಿ ಅಮೃತವು ನೆಲೆಯಾಯಿತು.

ಹೆಣ್ಣು ಮಕ್ಕಳ ಕೂದಲಿನಲ್ಲಿ ಗಂಗಾ, ಯಮುನಾ, ಸರಸ್ವತಿ, ಲಕ್ಷ್ಮೀದೇವಿಯರ ಸನ್ನಿಧಾನವಿದೆ. ಕೂದಲನ್ನು ಮೂರುಭಾಗಮಾಡಿ ಜಡೆ ಹೆಣೆಯಬೇಕು. ಆ ಮೂರು ಭಾಗಗಳಲ್ಲಿ ಗಂಗಾ, ಯಮುನಾ, ಸರಸ್ವತಿರು ಇರುತ್ತಾರೆ. ಮಧ್ಯೆ ಬೈತಲೆಯಲ್ಲಿ ಲಕ್ಷ್ಮೀದೇವಿಯ ಸನ್ನಿಧಾನ.
ಆದ್ದರಿಂದ ಸ್ತ್ರೀಯರು ಪ್ರತಿನಿತ್ಯ ತಲೆಗೆ ಸ್ನಾನ ಮಾಡಬಾರದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಶುಕ್ರವಾರ, ಮಂಗಳವಾರ, ಅತ್ತೆ ಮಾವಂದಿರ ಶ್ರಾದ್ಧದಂದು, ಉತ್ಸವದಂದು, ಅಭ್ಯಂಜನ ದಂದು, (ನದೀ ಸ್ನಾನ, ಸಮುದ್ರಸ್ನಾನ) ಮಾತ್ರ ತಲೆ ಸ್ನಾನ ಮಾಡಬೇಕು. ಉಳಿದ ದಿನಗಳಲ್ಲಿ ಕಂಠಪರ್ಯಂತ ಸ್ನಾನ ಮಾತ್ರ.
ಸ್ತ್ರೀಯರ ಕೇಶವು ಕೇವಲ ಸೌಂದರ್ಯಕ್ಕಾಗಿ ಅಲ್ಲ.

Women's hair is not just for beauty: here's its importance...! ಸ್ತ್ರೀಯರ ಕೂದಲು ಕೇವಲ ಸೌಂದರ್ಯಕ್ಕಾಗಿ ಅಲ್ಲ: ಅದರ ಮಹತ್ವ ಇಲ್ಲಿದೆ...!
Share. Facebook Twitter LinkedIn WhatsApp Email

Related Posts

ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಕೆಶಿ

27/12/2025 9:32 PM2 Mins Read

BREAKING: ಹುಲಿದಾಳಿಗೆ ಒಳಗಾದ ಅರಣ್ಯ ಸಿಬ್ಬಂದಿಗೆ 45 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ

27/12/2025 9:20 PM1 Min Read

ಚಾರಿತ್ರ್ಯವಂತ, ಬುದ್ಧಿವಂತ ಮಕ್ಕಳನ್ನು ಸೃಷ್ಟಿಸಿದರೆ ವಿಕಸಿತ ಭಾರತದ ಕನಸು ನನಸು: ಸಂಸದ ಬೊಮ್ಮಾಯಿ

27/12/2025 8:46 PM3 Mins Read
Recent News

ನೀವು ಬಳಸ್ತಿರುವ ‘ಫೋನ್ ಚಾರ್ಜರ್’ ಅಸಲಿಯೇ.? ನಕಲಿಯೇ.? ಈ ರೀತಿ ಸುಲಭವಾಗಿ ಕಂಡು ಹಿಡಿಯಿರಿ!

27/12/2025 10:01 PM

BREAKING: ಅಮೇರಿಕಾದ ಗ್ವಾಟೆಮಾಲಾದಲ್ಲಿ ಬಸ್ ಕಂದಕಕ್ಕೆ ಉರುಳಿ 15 ಮಂದಿ ಸಾವು, 19 ಜನರಿಗೆ ಗಾಯ

27/12/2025 9:49 PM

ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಕೆಶಿ

27/12/2025 9:32 PM

BREAKING: ಹುಲಿದಾಳಿಗೆ ಒಳಗಾದ ಅರಣ್ಯ ಸಿಬ್ಬಂದಿಗೆ 45 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ

27/12/2025 9:20 PM
State News
KARNATAKA

ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಕೆಶಿ

By kannadanewsnow0927/12/2025 9:32 PM KARNATAKA 2 Mins Read

ಬೆಂಗಳೂರು: “ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಲಿ. ಇದಕ್ಕೆ ಪ್ರೋತ್ಸಾಹ…

BREAKING: ಹುಲಿದಾಳಿಗೆ ಒಳಗಾದ ಅರಣ್ಯ ಸಿಬ್ಬಂದಿಗೆ 45 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ

27/12/2025 9:20 PM

ಚಾರಿತ್ರ್ಯವಂತ, ಬುದ್ಧಿವಂತ ಮಕ್ಕಳನ್ನು ಸೃಷ್ಟಿಸಿದರೆ ವಿಕಸಿತ ಭಾರತದ ಕನಸು ನನಸು: ಸಂಸದ ಬೊಮ್ಮಾಯಿ

27/12/2025 8:46 PM

ಧೀರೂಭಾಯಿ ಅಂಬಾನಿ ಜಯಂತಿ: ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ಫಲಿತಾಂಶ ಪ್ರಕಟ

27/12/2025 8:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.