Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ‘ಸುನೇತ್ರಾ ಪವಾರ್’ ಪ್ರಮಾಣ ವಚನ ಸ್ವೀಕಾರ | Sunetra Pawar

31/01/2026 5:46 AM

ಕೊಪ್ಪಳದಲ್ಲಿ ಅಪ್ರಾಪ್ತ ಬಾಲಕಿಗೆ ಅಪಹರಿಸಿ ಅತ್ಯಾಚಾರ ಕೇಸ್ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

31/01/2026 5:46 AM

ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧರಾಮಯ್ಯ ಸಿದ್ಧತೆ: ಫೆ.5ರಂದು ಪೂರ್ವಭಾವಿ ಸಭೆ ನಿಗದಿ

31/01/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ತ್ರೀಯರ ಕೂದಲು ಕೇವಲ ಸೌಂದರ್ಯಕ್ಕಾಗಿ ಅಲ್ಲ: ಅದರ ಮಹತ್ವ ಇಲ್ಲಿದೆ…!
KARNATAKA

ಸ್ತ್ರೀಯರ ಕೂದಲು ಕೇವಲ ಸೌಂದರ್ಯಕ್ಕಾಗಿ ಅಲ್ಲ: ಅದರ ಮಹತ್ವ ಇಲ್ಲಿದೆ…!

By kannadanewsnow5709/11/2024 8:36 AM

ಮುತ್ತೈದೆಯರ ಕೂದಲು ಅಮೃತ ಸ್ವರೂಪ. ಆದ್ದರಿಂದ ಮುತ್ತೈದೆಯರು ಯಾವತ್ತೂ ಕೂದಲು ತೆಗೆಯಬಾರದು. ಸ್ತ್ರೀಯರ ಕೇಶ ಮಾಂಗಲ್ಯದ್ಯೋತಕವಾದ್ದರಿಂದ ಅದರ ಕರ್ತನ ಗಂಡನಿರುವಷ್ಟು ಸಮಯ ಮಾಡಲೇಬಾರದು. ಮುತ್ತೈದೆಯರ ತಲೆಯಲ್ಲಿ ಅಮೃತವಿದೆ ಎಂಬುದಕ್ಕೆ ನಾರದಪುರಾಣದಲ್ಲಿ ಒಂದು ಕಥೆಯಿದೆ.

ಒಮ್ಮೆ ದೇವತೆಗಳಿಗೆ ಅಮೃತವು ಸಿಗುವುದಿಲ್ಲ. ಆಗ ದೇವತೆಗಳು ಇಂದ್ರನಲ್ಲಿ ಪ್ರಾರ್ಥಿಸಿದರು. ಇಂದ್ರನು ಭೂಲೋಕದಲ್ಲಿ ಯಜ್ಞವನ್ನು ಆಚರಿಸುವಾಗ ಬ್ರಾಹ್ಮಣರಿಗೆ ಅವರ ಪತ್ನಿಯರು ಅಗ್ನಿಯನ್ನು ತಂದು ಕೊಡಲಿ. ಆ ಸಂದರ್ಭದಲ್ಲಿ ಅವರ ತಲೆಯಲ್ಲಿ ಅಮೃತವು ಉತ್ಪತ್ತಿಯಾಗಲಿ. ಆ ಅಮೃತವನ್ನು ನೀವು ಸ್ವೀಕರಿಸಿ ಎಂದು ಇಂದ್ರನು ಹೇಳಿದನು.
ಅಂದಿನಿಂದ ಮುತ್ತೈದೆಯರ ತಲೆಯಲ್ಲಿ ಅಮೃತವು ನೆಲೆಯಾಯಿತು.

ಹೆಣ್ಣು ಮಕ್ಕಳ ಕೂದಲಿನಲ್ಲಿ ಗಂಗಾ, ಯಮುನಾ, ಸರಸ್ವತಿ, ಲಕ್ಷ್ಮೀದೇವಿಯರ ಸನ್ನಿಧಾನವಿದೆ. ಕೂದಲನ್ನು ಮೂರುಭಾಗಮಾಡಿ ಜಡೆ ಹೆಣೆಯಬೇಕು. ಆ ಮೂರು ಭಾಗಗಳಲ್ಲಿ ಗಂಗಾ, ಯಮುನಾ, ಸರಸ್ವತಿರು ಇರುತ್ತಾರೆ. ಮಧ್ಯೆ ಬೈತಲೆಯಲ್ಲಿ ಲಕ್ಷ್ಮೀದೇವಿಯ ಸನ್ನಿಧಾನ.
ಆದ್ದರಿಂದ ಸ್ತ್ರೀಯರು ಪ್ರತಿನಿತ್ಯ ತಲೆಗೆ ಸ್ನಾನ ಮಾಡಬಾರದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಶುಕ್ರವಾರ, ಮಂಗಳವಾರ, ಅತ್ತೆ ಮಾವಂದಿರ ಶ್ರಾದ್ಧದಂದು, ಉತ್ಸವದಂದು, ಅಭ್ಯಂಜನ ದಂದು, (ನದೀ ಸ್ನಾನ, ಸಮುದ್ರಸ್ನಾನ) ಮಾತ್ರ ತಲೆ ಸ್ನಾನ ಮಾಡಬೇಕು. ಉಳಿದ ದಿನಗಳಲ್ಲಿ ಕಂಠಪರ್ಯಂತ ಸ್ನಾನ ಮಾತ್ರ.
ಸ್ತ್ರೀಯರ ಕೇಶವು ಕೇವಲ ಸೌಂದರ್ಯಕ್ಕಾಗಿ ಅಲ್ಲ.

Women's hair is not just for beauty: here's its importance...! ಸ್ತ್ರೀಯರ ಕೂದಲು ಕೇವಲ ಸೌಂದರ್ಯಕ್ಕಾಗಿ ಅಲ್ಲ: ಅದರ ಮಹತ್ವ ಇಲ್ಲಿದೆ...!
Share. Facebook Twitter LinkedIn WhatsApp Email

Related Posts

ಕೊಪ್ಪಳದಲ್ಲಿ ಅಪ್ರಾಪ್ತ ಬಾಲಕಿಗೆ ಅಪಹರಿಸಿ ಅತ್ಯಾಚಾರ ಕೇಸ್ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

31/01/2026 5:46 AM2 Mins Read

ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧರಾಮಯ್ಯ ಸಿದ್ಧತೆ: ಫೆ.5ರಂದು ಪೂರ್ವಭಾವಿ ಸಭೆ ನಿಗದಿ

31/01/2026 5:45 AM1 Min Read

ಸಾರ್ವಜನಿಕರೇ ಗಮನಿಸಿ : ನಾಯಿ, ಬೆಕ್ಕು, ಇತರ ಯಾವುದೇ ಪ್ರಾಣಿಗಳು ಕಚ್ಚಿದಾಗ ತಪ್ಪದೇ `ರೇಬಿಸ್ ಚುಚ್ಚುಮದ್ದು’ ಪಡೆಯಿರಿ

31/01/2026 5:42 AM2 Mins Read
Recent News

ಇಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ‘ಸುನೇತ್ರಾ ಪವಾರ್’ ಪ್ರಮಾಣ ವಚನ ಸ್ವೀಕಾರ | Sunetra Pawar

31/01/2026 5:46 AM

ಕೊಪ್ಪಳದಲ್ಲಿ ಅಪ್ರಾಪ್ತ ಬಾಲಕಿಗೆ ಅಪಹರಿಸಿ ಅತ್ಯಾಚಾರ ಕೇಸ್ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

31/01/2026 5:46 AM

ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧರಾಮಯ್ಯ ಸಿದ್ಧತೆ: ಫೆ.5ರಂದು ಪೂರ್ವಭಾವಿ ಸಭೆ ನಿಗದಿ

31/01/2026 5:45 AM

ಕ್ಯಾನ್ಸರ್‌ ಆರಂಭಿಕ ಲಕ್ಷಣಗಳೇನು? ಇಲ್ಲಿದೆ ಮಾಹಿತಿ | Symptoms of Cancer

31/01/2026 5:45 AM
State News
KARNATAKA

ಕೊಪ್ಪಳದಲ್ಲಿ ಅಪ್ರಾಪ್ತ ಬಾಲಕಿಗೆ ಅಪಹರಿಸಿ ಅತ್ಯಾಚಾರ ಕೇಸ್ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

By kannadanewsnow5731/01/2026 5:46 AM KARNATAKA 2 Mins Read

ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕೊಪ್ಪಳ ನಗರದ ಬೇಲ್ದಾರ ಕಾಲೋನಿ ನಿವಾಸಿ ಮಾರುತಿ ಬೋಚನಹಳ್ಳಿ…

ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧರಾಮಯ್ಯ ಸಿದ್ಧತೆ: ಫೆ.5ರಂದು ಪೂರ್ವಭಾವಿ ಸಭೆ ನಿಗದಿ

31/01/2026 5:45 AM

ಸಾರ್ವಜನಿಕರೇ ಗಮನಿಸಿ : ನಾಯಿ, ಬೆಕ್ಕು, ಇತರ ಯಾವುದೇ ಪ್ರಾಣಿಗಳು ಕಚ್ಚಿದಾಗ ತಪ್ಪದೇ `ರೇಬಿಸ್ ಚುಚ್ಚುಮದ್ದು’ ಪಡೆಯಿರಿ

31/01/2026 5:42 AM

ರಂಜಾನ್ ಮಾಸದ ಹಿನ್ನಲೆ: ರಾಜ್ಯದ ‘ಉರ್ದು ಶಾಲೆ’ಗಳ ಶಾಲಾ ಅವಧಿ ಬದಲಾವಣೆ

31/01/2026 5:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.