BIG BREAKING NEWS: ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ – ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ | Siddaramaiah

ಕೋಲಾರ: ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರ ರೋಲ್ಡ್ ಔಟ್, ಅಲ್ಲಿ ಆಗಲ್ಲ ಎಂಬುದಾಗಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಹೇಳುವ ಮೂಲಕ, ಮೊದಲ ಬಾರಿಗೆ ಬಾದಾಮಿ ಕ್ಷೇತ್ರದಿಂದ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಗರುಡಾಪಾಳ್ಯದಲ್ಲಿ ಮಾತನಾಡಿದಂತ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಕೋಲಾರದಿಂದ ಸ್ಪರ್ಧಿಸೋ ಬಗ್ಗೆ ಎಲ್ಲಾ ನಾಯಕರು ಒತ್ತಾಯವಾಗಿದೆ. ಎಲ್ಲಾ ನಾಯಕರ ಒತ್ತಾಸೆಗೆ ನಾನು ಚಿರಋಣಿಯಾಗಿದ್ದೇನೆ ಎಂಬುದಾಗಿ ಹೇಳಿದರು. ನಿಜಕ್ಕೂ ಇದು … Continue reading BIG BREAKING NEWS: ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ – ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ | Siddaramaiah