ರಾಜ್ಯದ ಒಂದಿಂಚೂ ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ – ಸಿಎಂ ಬೊಮ್ಮಾಯಿ

ದಾವಣಗೆರೆ: ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇದೆ. ನ್ಯಾಯಾಲಯದಲ್ಲಿ ನಮ್ಮ ಪರವಾಗಿಯೇ ತೀರ್ಪು ಬರುವಂತ ವಿಶ್ವಾಸವಿದೆ. ನಾವು ರಾಜ್ಯದ ಒಂದಿಂಚೂ ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಹೇಳಿದ್ದಾರೆ. Job Alert : ವಿದೇಶದಲ್ಲಿ ಉದ್ಯೋಗವಕಾಶ : ಅರ್ಹ ಅಭ್ಯರ್ಥಿಗಳಿಂದ ನೊಂದಣಿಗೆ ಆಹ್ವಾನ ಇಂದು ದಾವಣಗೆರೆಯಲ್ಲಿ ಬೆಳಗಾವಿ ಗಡಿ ( Belagavin Border ) ವಿಚಾರವಾಗಿ ಮಾತನಾಡಿದ ಅವರು, ಈಗ ನಮ್ಮ ಮುಂದೆ … Continue reading ರಾಜ್ಯದ ಒಂದಿಂಚೂ ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ – ಸಿಎಂ ಬೊಮ್ಮಾಯಿ