Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM

Badbox malware: ಬ್ಯಾಡ್ಬಾಕ್ಸ್ 2.0 ಮಾಲ್ವೇರ್ 1 ದಶಲಕ್ಷಕ್ಕೂ ಹೆಚ್ಚು ಆಂಡ್ರಾಯ್ಡ್ ಸಾಧನಗಳಿಗೆ ಹರಡುತ್ತದೆ: FBI

06/06/2025 1:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: KPSC ‘KAS ಪರೀಕ್ಷೆ’ ಮುಂದೂಡಲ್ಲ, ಕೃಷ್ಣಜನ್ಮಾಷ್ಟಮಿ ದಿನದ ಪರೀಕ್ಷೆ ದಿನಾಂಕ ಬದಲು: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ | KPSC KAS Exam 2024
KARNATAKA

BIG NEWS: KPSC ‘KAS ಪರೀಕ್ಷೆ’ ಮುಂದೂಡಲ್ಲ, ಕೃಷ್ಣಜನ್ಮಾಷ್ಟಮಿ ದಿನದ ಪರೀಕ್ಷೆ ದಿನಾಂಕ ಬದಲು: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ | KPSC KAS Exam 2024

By kannadanewsnow0924/08/2024 3:18 PM

ಬೆಂಗಳೂರು: ನಿಗದಿಯಂತೆ ಕೆಪಿಎಸ್ಸಿಯ ಕೆಎಎಸ್ ಪರೀಕ್ಷೆಗಳು ನಡೆಯಲಿದ್ದಾವೆ. ಆದರೇ ಕೃಷ್ಣ ಜನ್ಮಾಷ್ಟಮಿಯಂದು ನಿಗದಿ ಪಡಿಸಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮಾತ್ರವೇ ಬದಲಾವಣೆ ಮಾಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು.

ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅಂದಹಾಗೇ ಆಗಸ್ಟ್.27ರಿಂದ ಕೆಪಿಎಸ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದಾವೆ. ಆಗಸ್ಟ್.27ರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಇನ್ನೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಸಲು ನಿಗದಿ ಪಡಿಸಲಾಗಿದೆ. ಈ ಕೆಪಿಎಸ್ಸಿ ಪರೀಕ್ಷೆಯ ಹಿನ್ನಲೆಯಲ್ಲಿ ಆಗಸ್ಟ್.27ರಂದು ಸರ್ಕಾರಿ ನೌಕರರು ಯಾರೆಲ್ಲ ಪರೀಕ್ಷೆ ತೆಗೆದುಕೊಂಡಿದ್ದಾರೋ ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಂದು ಒಂದು ದಿನ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ಬಗ್ಗೆ ವರಿಷ್ಠರಿಗೆ ವಿವರಣೆ: ಸಿಎಂ ಸಿದ್ಧರಾಮಯ್ಯ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: NC ಜೊತೆಗಿನ ಮೈತ್ರಿಯ ಬಗ್ಗೆ ಬಿಜೆಪಿ ಟೀಕೆಗೆ ಕಾಂಗ್ರೆಸ್ ತಿರುಗೇಟು

Share. Facebook Twitter LinkedIn WhatsApp Email

Related Posts

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM1 Min Read

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM1 Min Read

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM1 Min Read
Recent News

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM

Badbox malware: ಬ್ಯಾಡ್ಬಾಕ್ಸ್ 2.0 ಮಾಲ್ವೇರ್ 1 ದಶಲಕ್ಷಕ್ಕೂ ಹೆಚ್ಚು ಆಂಡ್ರಾಯ್ಡ್ ಸಾಧನಗಳಿಗೆ ಹರಡುತ್ತದೆ: FBI

06/06/2025 1:41 PM

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM
State News
KARNATAKA

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

By kannadanewsnow0906/06/2025 1:51 PM KARNATAKA 1 Min Read

ಬೆಂಗಳೂರು: ನನ್ನ ಪತ್ನಿ ಆರ್ ಸಿ ಬಿಯ ನಿಖಿಲ್ ಸೋಸಲೆಯನ್ನು ಸಿಎಂ ಸಿದ್ಧರಾಮಯ್ಯ ಆದೇಶ ಅನುಸಾರವಾಗಿ ಕಾನೂನು ಭಾಹಿರವಾಗಿ ಬಂಧಿಸಿದ್ದಾರೆ.…

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.