Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರೇ ಗಮನಿಸಿ : ಕಚೇರಿಗೆ ಅಲೆಯುವಂತಿಲ್ಲ, ಮೊಬೈಲ್‌ ನಲ್ಲೇ ಪಡೆಯಿರಿ `ಸೆಂಟ್ರಲ್ ಫಾರ್ಮರ್ ಐಡಿ’  

05/03/2026 12:56 PM

ಉಜಿರೆ ‘ರುಡ್‌ಸೆಟ್‌’ನಿಂದ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ ತರಬೇತಿ’ಗೆ ಅರ್ಜಿ ಆಹ್ವಾನ

05/03/2026 12:53 PM

ರಾಜ್ಯದ ರೈತರೇ ಗಮನಿಸಿ : `ಸೌರ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 80% ಸಬ್ಸಿಡಿ !

05/03/2026 12:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೀಡಿಯೋದಲ್ಲಿ ನಮ್ಮ ಕುಟುಂದವರೇ ಇದ್ದರೂ ರಕ್ಷಣೆ ಮಾಡಲ್ಲ: ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ
KARNATAKA

ವೀಡಿಯೋದಲ್ಲಿ ನಮ್ಮ ಕುಟುಂದವರೇ ಇದ್ದರೂ ರಕ್ಷಣೆ ಮಾಡಲ್ಲ: ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ

By kannadanewsnow0907/05/2024 1:56 PM

ಬೆಂಗಳೂರು: ವೈರಲ್ ಆಗಿರುವಂತ ಹಾಸನ ಅಶ್ಲೀಲ ವೀಡಿಯೋದಲ್ಲಿ ಯಾರೇ ಇದ್ರೂ ಕ್ರಮ ಕೈಗೊಳ್ಳಲಿ. ನಾನು ನಮ್ಮ ಕುಟುಂಬದವರು ಇದ್ದರೂ ರಕ್ಷಣೆ ಮಾಡುವುದಿಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಇಂದು ನಗರದಲ್ಲಿ ತುರ್ತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇತ್ತೀಚೆಗೆ ರಾಜ್ಯದಲ್ಲಿ ಅತ್ಯಂತ ಕೆಟ್ಟ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ. ಸಮಾಜದಲ್ಲಿ ಉತ್ತಮ ಬದುಕು ಕಾಣಬೇಕು. ಆ ರೀತಿಯ ಬದುಕಿಗೆ ಧಕ್ಕೆಯಾಗಬಾರದು. ಇದು ನೋವಿನ ಸಂಗತಿಯಾಗಿದೆ ಎಂದರು.

ಏಪ್ರಿಲ್.21ರಂದು ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋಗಳನ್ನು ಇಡೀ ರಾಜ್ಯಾಧ್ಯಂತ ಬಿಡುಗಡೆ ಮಾಡಿದ್ರು. ಪೊಲೀಸ್ ಅಧಿಕಾರಿಗಳನ್ನ ಇಟ್ಟುಕೊಂಡು ವೀಡಿಯೋ ಹಂಚಿದ್ದಾರೆ. ಬೆಂಗಳೂರು ಗ್ರಾಮಾಂತರ, ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ವೀಡಿಯೋ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದರು.

ಅಶ್ಲೀಲ ವೀಡಿಯೋ ಸಂಬಂಧ ಏಪ್ರಿಲ್.22ರಂದು ಪ್ರಜ್ವಲ್ ಏಜೆಂಟ್ ಪೂರ್ಣ ಚಂದ್ರ ಹಾಸನ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಚುನಾವಣೆ ಅಧಿಕಾರಿಗಳಿಗೂ ದೂರು ಕೊಟ್ಟಿದ್ದಾರೆ. ಏಪ್ರಿಲ್.21ರ ರಾತ್ರಿ ಪ್ರಜ್ವಲ್ ವೀಡಿಯೋ ಬಿಡುಗಡೆ ಕ್ಷಣಗಣನೆ ಅಂತ ಲಿಂಕ್ ಕೊಟ್ಟಿದ್ದರು ಎಂದು ಹೇಳಿದರು.

ಅಶ್ಲೀಲ ವೀಡಿಯೋ ಸಂಬಂಧ ಯಾರೇ ಇದ್ದರೂ ರಕ್ಷಣೆ ಮಾಡೋದಿಲ್ಲ. ನಮ್ಮ ಕುಟುಂಬದವರೇ ಇದ್ರೂ ನಾನು ರಕ್ಷಣೆ ಮಾಡೋದಿಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದರು.

‘ಪೊಲೀಸರು ಪೆನ್ ಡ್ರೈವ್ ವಿತರಿಸಿದ್ರೂ, ಚುನಾವಣಾ ಆಯೋಗ ಕ್ರಮ ಕೈಗೊಂಡಿಲ್ಲ’ : ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ

ಭಾರತೀಯ ಸೇನೆಯಿಂದ ಭರ್ಜರಿ ಭೇಟೆ : ಜಮ್ಮುಕಾಶ್ಮೀರದ ಕುಲ್ಗಾಮದಲ್ಲಿ ಮೂವರು ಉಗ್ರರು ಫಿನಿಶ್!

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರೇ ಗಮನಿಸಿ : ಕಚೇರಿಗೆ ಅಲೆಯುವಂತಿಲ್ಲ, ಮೊಬೈಲ್‌ ನಲ್ಲೇ ಪಡೆಯಿರಿ `ಸೆಂಟ್ರಲ್ ಫಾರ್ಮರ್ ಐಡಿ’  

05/03/2026 12:56 PM2 Mins Read

ಉಜಿರೆ ‘ರುಡ್‌ಸೆಟ್‌’ನಿಂದ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ ತರಬೇತಿ’ಗೆ ಅರ್ಜಿ ಆಹ್ವಾನ

05/03/2026 12:53 PM2 Mins Read

ರಾಜ್ಯದ ರೈತರೇ ಗಮನಿಸಿ : `ಸೌರ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 80% ಸಬ್ಸಿಡಿ !

05/03/2026 12:43 PM2 Mins Read
Recent News

ರಾಜ್ಯದ ರೈತರೇ ಗಮನಿಸಿ : ಕಚೇರಿಗೆ ಅಲೆಯುವಂತಿಲ್ಲ, ಮೊಬೈಲ್‌ ನಲ್ಲೇ ಪಡೆಯಿರಿ `ಸೆಂಟ್ರಲ್ ಫಾರ್ಮರ್ ಐಡಿ’  

05/03/2026 12:56 PM

ಉಜಿರೆ ‘ರುಡ್‌ಸೆಟ್‌’ನಿಂದ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ ತರಬೇತಿ’ಗೆ ಅರ್ಜಿ ಆಹ್ವಾನ

05/03/2026 12:53 PM

ರಾಜ್ಯದ ರೈತರೇ ಗಮನಿಸಿ : `ಸೌರ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 80% ಸಬ್ಸಿಡಿ !

05/03/2026 12:43 PM

ಹಿಂದೂ ಮಹಾಸಾಗರಕ್ಕೂ ಹಬ್ಬಿದ ಯುದ್ಧದ ಜ್ವಾಲೆ: ಶ್ರೀಲಂಕಾ ಸಮೀಪ ಇರಾನ್‌ನ ‘ಐರಿಸ್ ದೆನಾ’ ನೌಕೆ ಮುಳುಗಡೆ; 87 ನಾವಿಕರ ಸಾವು!

05/03/2026 12:43 PM
State News
KARNATAKA

ರಾಜ್ಯದ ರೈತರೇ ಗಮನಿಸಿ : ಕಚೇರಿಗೆ ಅಲೆಯುವಂತಿಲ್ಲ, ಮೊಬೈಲ್‌ ನಲ್ಲೇ ಪಡೆಯಿರಿ `ಸೆಂಟ್ರಲ್ ಫಾರ್ಮರ್ ಐಡಿ’  

By kannadanewsnow5705/03/2026 12:56 PM KARNATAKA 2 Mins Read

ರೈತ ಬಾಂಧವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ಇನ್ನು ಮುಂದೆ ರೈತರು ತಮ್ಮ ‘ಸೆಂಟ್ರಲ್ ಫಾರ್ಮರ್ ಐಡಿ’ (Central Farmer ID)…

ಉಜಿರೆ ‘ರುಡ್‌ಸೆಟ್‌’ನಿಂದ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ ತರಬೇತಿ’ಗೆ ಅರ್ಜಿ ಆಹ್ವಾನ

05/03/2026 12:53 PM

ರಾಜ್ಯದ ರೈತರೇ ಗಮನಿಸಿ : `ಸೌರ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 80% ಸಬ್ಸಿಡಿ !

05/03/2026 12:43 PM

ರಾಜ್ಯದ `ನಿವೃತ್ತ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗಳಿಕೆ ರಜೆ ನಗದೀಕರಣ’ಕ್ಕೆ ಅನುದಾನ ಬಿಡುಗಡೆ !

05/03/2026 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.