ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ

ಬೆಂಗಳೂರು: ನಾವು ರಾಜಕೀಯ ಲಾಭ ಪಡೆಯುವುದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತಂದಿಲ್ಲ. ಅವುಗಳನ್ನು ತಂದಿರೋದು ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸೋದಕ್ಕಾಗಿ ಆಗಿದೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಅಂತ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು … Continue reading ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ