ತ್ವರಿತವಾಗಿ ಹೊಸ ಗೇಟ್ ಅಳವಡಿಸುವ ಕಾರ್ಯ ನಡೆಯುತ್ತಿದೆ : ‘ಟಿಬಿ’ ಡ್ಯಾಂ ವೀಕ್ಷಣೆ ಬಳಿಕ ಸಿದ್ದರಾಮಯ್ಯ ಹೇಳಿಕೆ

ಕೊಪ್ಪಳ : ನೀರಿನ ರಭಸಕ್ಕೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡ್ಯಾಂಗೆ ಭೇಟಿ ನೀಡಿ, ತ್ವರಿತವಾಗಿ ಹೊಸ ಗೇಟ್ ಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದು ಟಿಬಿ ಡ್ಯಾಂ ವೀಕ್ಷಣೆ ಬಳಿಕ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಟಿ ಬಿ ಡ್ಯಾಂನ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯವು 70 ವರ್ಷಗಳಷ್ಟು ಹಳೆಯದು. 2019 ರಲ್ಲಿ ಎಡದಂಡೆ ನಾಲೆ … Continue reading ತ್ವರಿತವಾಗಿ ಹೊಸ ಗೇಟ್ ಅಳವಡಿಸುವ ಕಾರ್ಯ ನಡೆಯುತ್ತಿದೆ : ‘ಟಿಬಿ’ ಡ್ಯಾಂ ವೀಕ್ಷಣೆ ಬಳಿಕ ಸಿದ್ದರಾಮಯ್ಯ ಹೇಳಿಕೆ