Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಚ್ಚಾ ತೈಲ ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ ರಫ್ತಿನ ಮೇಲೆ ₹3 ವಿಂಡ್‌ ಫಾಲ್ ತೆರಿಗೆ ವಿಧಿಸಿದ ಕೇಂದ್ರ; ಡೀಸೆಲ್, `ATF’ ಸುಂಕ ಕಡಿತ

BREAKING : ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ.!

BREAKING : ಇಂದು ಆನ್ ಲೈನ್ ಆಹಾರ ಸಿಗಲ್ಲ ; ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸ್ವಿಗ್ಗಿ-ಜೊಮ್ಯಾಟೊ ಸೇರಿದಂತೆ ಗಿಗ್ ಕಾರ್ಮಿಕರ ಮುಷ್ಕರ | Gig Workers Strike

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.15ರಂದು ವಿಶ್ವ ಪ್ರಜಾಪ್ರಭುತ್ವ ದಿನ: ಸಮಸ್ತ ಕನ್ನಡಿಗರಿಗೆ ಈ ಕರೆ ಕೊಟ್ಟ ಸಿಎಂ ಸಿದ್ಧರಾಮಯ್ಯ
KARNATAKA

ಸೆ.15ರಂದು ವಿಶ್ವ ಪ್ರಜಾಪ್ರಭುತ್ವ ದಿನ: ಸಮಸ್ತ ಕನ್ನಡಿಗರಿಗೆ ಈ ಕರೆ ಕೊಟ್ಟ ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 km ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಅವರು ಹೆಚ್ಚು ಕ್ರಿಯಾಶೀಲವಾಗಿಲ್ಲ. ಪ್ರಜಾಪ್ರಭುತ್ವ ನಾಶಕ್ಕೆ ಯತ್ನಿಸುತ್ತಿರುವವರನ್ನು ನಾವು ಮೆಟ್ಟಿ ನಿಲ್ಲೋಣ ಎಂದು ಸಿಎಂ ಅಭಿಪ್ರಾಯಪಟ್ಟರು.

ಬೀದರ್ ನಿಂದ ಚಾಮರಾಜನಗರದವರೆಗೂ ನಡೆಯುತ್ತಿರುವ ಅಭೂತಪೂರ್ವ , ಐತಿಹಾಸಿಕ ಮಾನವ ಸರಪಳಿ ಚಳವಳಿಯನ್ನು ಯಶಸ್ವಿಗೊಳಿಸಬೇಕು. ನಾನೂ ವಿಧಾನಸೌಧದ ಎದುರು ಮಾನವ ಸರಪಳಿಯಲ್ಲಿ ಇರುತ್ತೇನೆ. ಎಲ್ಲರೂ ಭಾಗವಹಿಸಿ ಎಂದು ಕರೆ ನೀಡಿದರು.

ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ಮಾತ್ರ ದೇಶದ ಅಭಿವೃದ್ಧಿ ಮತ್ತು ಸಾಮಾಜಿಕ ಬದಲಾವಣೆ ಸಾಧ್ಯ ಎಂದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಚಿವ ರಹೀಂ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ 200 ಕ್ಕೂ ಹೆಚ್ಚು ಸ್ವಯಂ ಸೇವಾ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಸಭೆಯಲ್ಲಿ ತೊಡಗಿಸಿಕೊಂಡಿದ್ದರು.

BIG NEWS: ‘ರಾಷ್ಟ್ರಪತಿ’ಗಳ ಅಂಗಳ ತಲುಪಿದ ‘ಮುಡಾ ಹಗರಣ’: ರಾಜ್ಯದ ಬೆಳವಣಿಗೆಯ ಮಾಹಿತಿ ರವಾನಿಸಿದ ‘ರಾಜ್ಯಪಾಲ’ರು

ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ 22 ವಿಶೇಷ ರೈಲು ಸಂಚಾರ | Special Train

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ.!

1 Min Read

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಕೇವಲ 7 ನಿಮಿಷಗಳಲ್ಲಿ ಚಿಕಿತ್ಸೆ ನೀಡುವ ಹೊಸ ಇಮ್ಯುನೊಥೆರಪಿ ಇಂಜೆಕ್ಷನ್ ಬಿಡುಗಡೆ; ಇದರ ಬೆಲೆ ಎಷ್ಟು?

2 Mins Read

ಪೆಟ್ರೋಲ್, ಡೀಸೆಲ್ vs CNG : ನಿಮ್ಮ ಕಾರಿಗೆ ಯಾವುದು ಬೆಸ್ಟ್? ಇಲ್ಲಿದೆ ಕಂಪ್ಲೀಟ್ ಕ್ಯಾಲ್ಕುಲೇಶನ್!

2 Mins Read
Recent News

BREAKING : ಕಚ್ಚಾ ತೈಲ ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ ರಫ್ತಿನ ಮೇಲೆ ₹3 ವಿಂಡ್‌ ಫಾಲ್ ತೆರಿಗೆ ವಿಧಿಸಿದ ಕೇಂದ್ರ; ಡೀಸೆಲ್, `ATF’ ಸುಂಕ ಕಡಿತ

BREAKING : ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ.!

BREAKING : ಇಂದು ಆನ್ ಲೈನ್ ಆಹಾರ ಸಿಗಲ್ಲ ; ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸ್ವಿಗ್ಗಿ-ಜೊಮ್ಯಾಟೊ ಸೇರಿದಂತೆ ಗಿಗ್ ಕಾರ್ಮಿಕರ ಮುಷ್ಕರ | Gig Workers Strike

CBSE 12ನೇ ತರಗತಿ ಫಲಿತಾಂಶ ಮತ್ತು ಡಿಜಿಟಲ್ ಮೌಲ್ಯಮಾಪನ ವಿವಾದ: ಅಧಿಕೃತ ಸ್ಪಷ್ಟನೆ ನೀಡಿದ ಮಂಡಳಿ, ಮೇ 19ರಿಂದ ಮರುಮೌಲ್ಯಮಾಪನ ಆರಂಭ!

State News
KARNATAKA

BREAKING : ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ.!

By kannadanewsnow57 KARNATAKA 1 Min Read

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಮುಗಳೂರು ಕೆರೆ ಅಂಗಳದಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಮೂಳೆಗಳು…

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಕೇವಲ 7 ನಿಮಿಷಗಳಲ್ಲಿ ಚಿಕಿತ್ಸೆ ನೀಡುವ ಹೊಸ ಇಮ್ಯುನೊಥೆರಪಿ ಇಂಜೆಕ್ಷನ್ ಬಿಡುಗಡೆ; ಇದರ ಬೆಲೆ ಎಷ್ಟು?

ಪೆಟ್ರೋಲ್, ಡೀಸೆಲ್ vs CNG : ನಿಮ್ಮ ಕಾರಿಗೆ ಯಾವುದು ಬೆಸ್ಟ್? ಇಲ್ಲಿದೆ ಕಂಪ್ಲೀಟ್ ಕ್ಯಾಲ್ಕುಲೇಶನ್!

BREAKING : ಹಾಸನದಲ್ಲಿ ಟೈರ್ ಸ್ಪೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್ :36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.