BIGG NEWS : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 : ಇಂದಿನಿಂದ ರಾಜಬೀದಿಗಳಲ್ಲಿʼ ಗಜಪಡೆಗಳಿಗೆ ತಾಲೀಮು ʼ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022  ಹಿನ್ನೆಲೆ ಇಂದಿನಿಂದ  ರಾಜಬೀದಿಗಳಲ್ಲಿ ದಸರಾ ಗಜಪಡೆಗಳಿಗೆ ತಾಲೀಮು ನಡೆಯಲಿದೆ. BIGG NEWS : ́ʼ ಕಾಂಗ್ರೆಸ್‌ ಸ್ವಾತಂತ್ರ್ಯ ನಡಿಗೆʼಗೆ ಬರುವವರಿಗೆ ʻ ಉಚಿತ ಮೆಟ್ರೋ ಪ್ರಯಾಣ ʼ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮೈಸೂರು  ಅರಮನೆ ಆವರಣದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನಡೆಸಲಾಗುತ್ತದೆ.  ಅರ್ಜುನ, ಗೋಪಾಲಸ್ವಾಮಿ, ಭೀಮ, ಧನುಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಆನೆಗೆ ಸಾಂಪ್ರಾದಾಯಿಕ ಪೂಜೆ ನಡೆಸಿದರು. ಕುಂಬಳಕಾಯಿ ಒಡೆದು ಆನೆಗಳಿಗೆ … Continue reading BIGG NEWS : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 : ಇಂದಿನಿಂದ ರಾಜಬೀದಿಗಳಲ್ಲಿʼ ಗಜಪಡೆಗಳಿಗೆ ತಾಲೀಮು ʼ