ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್: ನಿವೃತ್ತ ಐಎಎಸ್ ಅಧಿಕಾರಿ ನೇಮಕ ರದ್ದತಿಗೂ ಮನವಿ | Murugha Matt

ಚಿತ್ರದುರ್ಗ: ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿದೆ. ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ, BSY ಬಿಡುವುದೇ: ಟ್ವಿಟ್ ಮೂಲಕ ಕಾಲೆಳೆದ ಕಾಂಗ್ರೆಸ್ ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಲಾಗಿತ್ತು. ಇಂದು ಈ ನೇಮಕ … Continue reading ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್: ನಿವೃತ್ತ ಐಎಎಸ್ ಅಧಿಕಾರಿ ನೇಮಕ ರದ್ದತಿಗೂ ಮನವಿ | Murugha Matt