BREAKING NEWS: ‘ಸಾಂಬಶಿವ ಪ್ರಹಸನ’ ನಾಟಕ ತಿರುಚಿ ಪ್ರದರ್ಶನ: ‘ಸಾಹಿತಿ ಡಾ.ಚಂದ್ರಶೇಖರ ಕಂಬಾರ’ ಪೊಲೀಸರಿಗೆ ದೂರು

ಬೆಂಗಳೂರು: ಡಾ.ಚಂದ್ರಶೇಖರ ಕಂಬಾರ ಅವರ ಸಾಂಬಶಿವ ಪ್ರಹಸನ ನಾಟಕವನ್ನು ಅಸಹ್ಯಕರವಾಗಿ ತಿರುಚಿ ಪ್ರದರ್ಶನ ಸಂಬಂಧ, ಇದೀಗ ಸಂಬಂಧ ಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಕ್ಕಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ಸಂಬಂಧ ಮೈಸೂರು ಪೊಲೀಸ್ ಕಮೀಷನರ್ ಅವರಿಗೆ ಪತ್ರ ಬರೆದಿರುವಂತ ಡಾ.ಚಂದ್ರಶೇಖರ ಕಂಬಾರ ಅವರು, ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬಾ ವಿಷಾಧವಾಗಿದೆ. ನನ್ನ ಅನುಮತಿ ಕೇಳದೇ ನಾಚಕವನ್ನು ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾಧಕರ. ನನ್ನ ಯಾವುದೇ … Continue reading BREAKING NEWS: ‘ಸಾಂಬಶಿವ ಪ್ರಹಸನ’ ನಾಟಕ ತಿರುಚಿ ಪ್ರದರ್ಶನ: ‘ಸಾಹಿತಿ ಡಾ.ಚಂದ್ರಶೇಖರ ಕಂಬಾರ’ ಪೊಲೀಸರಿಗೆ ದೂರು