Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ‘ಹೈ ಅಲರ್ಟ್’: ಹನುಕ್ಕಾ ಹಬ್ಬದ ವೇಳೆ ಭಯೋತ್ಪಾದಕ ದಾಳಿ ಭೀತಿ

15/12/2025 7:07 AM

Watch video: ಲಿಯೋನೆಲ್ ಮೆಸ್ಸಿಗೆ ಭಾರತದ ಜರ್ಸಿ ಉಡುಗೊರೆಯಾಗಿ ನೀಡಿದ ಸಚಿನ್ ತೆಂಡೂಲ್ಕರ್

15/12/2025 7:01 AM

BIG NEWS : ರಾಜ್ಯದಲ್ಲಿ ತಾಪಮಾನ ಭಾರೀ ಕುಸಿತದಿಂದ ಚಳಿಗೆ ಜನರು ತತ್ತರ, 3 ದಿನ `ಶೀತಗಾಳಿ’ ಅಲರ್ಟ್.!

15/12/2025 6:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹ ಶಿಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ
KARNATAKA

ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹ ಶಿಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ

By kannadanewsnow5710/05/2024 10:35 AM

ಬೆಂಗಳೂರು : 2023-24 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು/ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆಸಲಾಗುತ್ತಿರುವ ಲಿಖಿತ ಪರೀಕ್ಷೆಯ ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು/ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ 16.05.2024 ರಂದು ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಸಂಬಂಧ ಉಲ್ಲೇಖ (1) ಮತ್ತು (2) ರಲ್ಲಿ ವೇಳಾಪಟ್ಟಿಯನ್ನು ನೀಡಲಾಗಿರುತ್ತದೆ.

ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಉಲ್ಲೇಖ (1) ರ ಮಾನ್ಯ ಆಯುಕ್ತರು, ಶಾ.ಶಿ.ಇ ರವರ ಕಛೇರಿ ಅಧಿಕೃತ ಜ್ಞಾಪನದಲ್ಲಿ ಬೆಳಗಿನ ಅಧಿವೇಶನದ ಸಮಯವನ್ನು ಬೆಳಗ್ಗೆ 10.30 ರಿಂದ 12.30 ರವರೆಗೆ ಎಂದು ನಮೂದಿಸಲಾಗಿದ್ದು, ಉಲ್ಲೇಖ (2) ರ ಈ ಕಛೇರಿ ಸುತ್ತೋಲೆಯಲ್ಲಿ ಬೆಳಗ್ಗೆ 10.00 ರಿಂದ 12.30 ರವರೆಗೆ ನಿಗದಿಪಡಿಸಲಾಗಿದೆ. ಅಲ್ಲದೆ ಪ್ರಶ್ನೆಪತ್ರಿಕೆಗೆ ಉತ್ತರಿಸುವ ಅವಧಿ 2.30 ಗಂಟೆಗಳಾಗಿದ್ದು, ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ಬೆಳಗಿನ ಅಧಿವೇಶನದ ಸಮಯವನ್ನು ಬೆಳಗ್ಗೆ 10.30 ರಿಂದ 12.30 ರವರೆಗೆ ಎಂದು ಮುದ್ರಿತವಾಗಿರುತ್ತದೆ. ಇದರಿಂದ ಅಭ್ಯರ್ಥಿಗಳಲ್ಲಿ ಗೊಂದಲವುಂಟಾಗಿದ್ದು, ನಿರ್ದೇಶಕರು (ಪ್ರಾಥಮಿಕ), ಶಾ.ಶಿ.ಇ ರವರ ಮಾಹಿತಿಯ ಮೇರೆಗೆ ಉಲ್ಲೇಖ (2) ರ ಈ ಕಛೇರಿ ಸುತ್ತೋಲೆಯಲ್ಲಿನ ಬೆಳಗಿನ ಅಧಿದೇಶನದ ಸಮಯವನ್ನು 10.00 ರಿಂದ 12.30 ರ ಬದಲಾಗಿ 10.30 ರಿಂದ 1.00 ಗಂಟೆವರೆಗೆ ಎಂದು ಓದಿಕೊಳ್ಳಲು ಈ ಮೂಲಕ ತಿಳಿಸಿದೆ.

 

Written examination for the posts of Government Primary/High School Assistant Teachers in the State: Time Change in Schedule ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹ ಶಿಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ತಾಪಮಾನ ಭಾರೀ ಕುಸಿತದಿಂದ ಚಳಿಗೆ ಜನರು ತತ್ತರ, 3 ದಿನ `ಶೀತಗಾಳಿ’ ಅಲರ್ಟ್.!

15/12/2025 6:57 AM1 Min Read

GOOD NEWS : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ.!

15/12/2025 6:50 AM1 Min Read

BIG NEWS : ರಾಜ್ಯದಲ್ಲಿ 400 `ಪಶುವೈದ್ಯಾಧಿಕಾರಿಗಳ ನೇಮಕಾತಿ’ : `KPSC’ಯಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ.!

15/12/2025 6:45 AM1 Min Read
Recent News

ಭಾರತದಲ್ಲಿ ‘ಹೈ ಅಲರ್ಟ್’: ಹನುಕ್ಕಾ ಹಬ್ಬದ ವೇಳೆ ಭಯೋತ್ಪಾದಕ ದಾಳಿ ಭೀತಿ

15/12/2025 7:07 AM

Watch video: ಲಿಯೋನೆಲ್ ಮೆಸ್ಸಿಗೆ ಭಾರತದ ಜರ್ಸಿ ಉಡುಗೊರೆಯಾಗಿ ನೀಡಿದ ಸಚಿನ್ ತೆಂಡೂಲ್ಕರ್

15/12/2025 7:01 AM

BIG NEWS : ರಾಜ್ಯದಲ್ಲಿ ತಾಪಮಾನ ಭಾರೀ ಕುಸಿತದಿಂದ ಚಳಿಗೆ ಜನರು ತತ್ತರ, 3 ದಿನ `ಶೀತಗಾಳಿ’ ಅಲರ್ಟ್.!

15/12/2025 6:57 AM

ಯುವಜನತೆಯ ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ಏಮ್ಸ್ | Covid Vaccine

15/12/2025 6:53 AM
State News
KARNATAKA

BIG NEWS : ರಾಜ್ಯದಲ್ಲಿ ತಾಪಮಾನ ಭಾರೀ ಕುಸಿತದಿಂದ ಚಳಿಗೆ ಜನರು ತತ್ತರ, 3 ದಿನ `ಶೀತಗಾಳಿ’ ಅಲರ್ಟ್.!

By kannadanewsnow5715/12/2025 6:57 AM KARNATAKA 1 Min Read

ಬೆಂಗಳೂರು : ನಗರದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಕನಿಷ್ಠ ತಾಪಮಾನವು 14…

GOOD NEWS : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ.!

15/12/2025 6:50 AM

BIG NEWS : ರಾಜ್ಯದಲ್ಲಿ 400 `ಪಶುವೈದ್ಯಾಧಿಕಾರಿಗಳ ನೇಮಕಾತಿ’ : `KPSC’ಯಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ.!

15/12/2025 6:45 AM

BIG NEWS : ರಾಜ್ಯದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ‘ಭೂ ಪರಿವರ್ತನೆ’: ಸರ್ಕಾರದಿಂದ ಮಹತ್ವದ ಆದೇಶ

15/12/2025 6:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.