Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಆಪರೇಷನ್ ಸಿಂದೂರ್’ಗೆ ಒಂದು ವರ್ಷ: ಬದಲಾದ ಭಾರತದ ಯುದ್ಧತಂತ್ರ; ಡಿಜಿಟಲ್ ಶಸ್ತ್ರಾಸ್ತ್ರಗಳ ಮೂಲಕ ವೈರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ದೇಶಿ ತಂತ್ರಜ್ಞಾನ!

07/05/2026 8:15 AM

ಪಾಕ್ ಉಗ್ರರ ಎದೆಯಲ್ಲಿ ನಡುಕ ಹುಟ್ಟಿಸಿದ ‘ಆಪರೇಷನ್ ಸಿಂಧೂರ್’ಗೆ ಇಂದು ವರ್ಷದ ಸಂಭ್ರಮ : ವಿಶೇಷ ವಿಡಿಯೋ | WATCH VIDEO

07/05/2026 8:07 AM

ಅಮೆರಿಕದ ಎಫ್-35ಗೆ ಪೈಪೋಟಿ: ಚೀನಾದಿಂದ ಭೀಕರ ‘ಜೆ-35ಎಇ’ ಸ್ಟೆಲ್ತ್ ಫೈಟರ್ ಜೆಟ್ ಅನಾವರಣ; ಪಾಕಿಸ್ತಾನವೇ ಮೊದಲ ಗ್ರಾಹಕ?

07/05/2026 8:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹ ಶಿಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ
KARNATAKA

ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹ ಶಿಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ

By kannadanewsnow5710/05/2024 10:35 AM

ಬೆಂಗಳೂರು : 2023-24 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು/ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆಸಲಾಗುತ್ತಿರುವ ಲಿಖಿತ ಪರೀಕ್ಷೆಯ ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು/ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ 16.05.2024 ರಂದು ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಸಂಬಂಧ ಉಲ್ಲೇಖ (1) ಮತ್ತು (2) ರಲ್ಲಿ ವೇಳಾಪಟ್ಟಿಯನ್ನು ನೀಡಲಾಗಿರುತ್ತದೆ.

ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಉಲ್ಲೇಖ (1) ರ ಮಾನ್ಯ ಆಯುಕ್ತರು, ಶಾ.ಶಿ.ಇ ರವರ ಕಛೇರಿ ಅಧಿಕೃತ ಜ್ಞಾಪನದಲ್ಲಿ ಬೆಳಗಿನ ಅಧಿವೇಶನದ ಸಮಯವನ್ನು ಬೆಳಗ್ಗೆ 10.30 ರಿಂದ 12.30 ರವರೆಗೆ ಎಂದು ನಮೂದಿಸಲಾಗಿದ್ದು, ಉಲ್ಲೇಖ (2) ರ ಈ ಕಛೇರಿ ಸುತ್ತೋಲೆಯಲ್ಲಿ ಬೆಳಗ್ಗೆ 10.00 ರಿಂದ 12.30 ರವರೆಗೆ ನಿಗದಿಪಡಿಸಲಾಗಿದೆ. ಅಲ್ಲದೆ ಪ್ರಶ್ನೆಪತ್ರಿಕೆಗೆ ಉತ್ತರಿಸುವ ಅವಧಿ 2.30 ಗಂಟೆಗಳಾಗಿದ್ದು, ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ಬೆಳಗಿನ ಅಧಿವೇಶನದ ಸಮಯವನ್ನು ಬೆಳಗ್ಗೆ 10.30 ರಿಂದ 12.30 ರವರೆಗೆ ಎಂದು ಮುದ್ರಿತವಾಗಿರುತ್ತದೆ. ಇದರಿಂದ ಅಭ್ಯರ್ಥಿಗಳಲ್ಲಿ ಗೊಂದಲವುಂಟಾಗಿದ್ದು, ನಿರ್ದೇಶಕರು (ಪ್ರಾಥಮಿಕ), ಶಾ.ಶಿ.ಇ ರವರ ಮಾಹಿತಿಯ ಮೇರೆಗೆ ಉಲ್ಲೇಖ (2) ರ ಈ ಕಛೇರಿ ಸುತ್ತೋಲೆಯಲ್ಲಿನ ಬೆಳಗಿನ ಅಧಿದೇಶನದ ಸಮಯವನ್ನು 10.00 ರಿಂದ 12.30 ರ ಬದಲಾಗಿ 10.30 ರಿಂದ 1.00 ಗಂಟೆವರೆಗೆ ಎಂದು ಓದಿಕೊಳ್ಳಲು ಈ ಮೂಲಕ ತಿಳಿಸಿದೆ.

 

Written examination for the posts of Government Primary/High School Assistant Teachers in the State: Time Change in Schedule ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹ ಶಿಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ
Share. Facebook Twitter LinkedIn WhatsApp Email

Related Posts

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

07/05/2026 7:50 AM2 Mins Read

BIG NEWS : ಅಂಚೆ ಕಚೇರಿಯ ಹಣಕಾಸು ವಹಿವಾಟುಗಳಿಗೆ ಇನ್ಮುಂದೆ ‘ಪಾನ್ ಕಾರ್ಡ್’ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ

07/05/2026 7:33 AM1 Min Read

BIG NEWS : ರಾಜ್ಯದ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

07/05/2026 7:23 AM1 Min Read
Recent News

​’ಆಪರೇಷನ್ ಸಿಂದೂರ್’ಗೆ ಒಂದು ವರ್ಷ: ಬದಲಾದ ಭಾರತದ ಯುದ್ಧತಂತ್ರ; ಡಿಜಿಟಲ್ ಶಸ್ತ್ರಾಸ್ತ್ರಗಳ ಮೂಲಕ ವೈರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ದೇಶಿ ತಂತ್ರಜ್ಞಾನ!

07/05/2026 8:15 AM

ಪಾಕ್ ಉಗ್ರರ ಎದೆಯಲ್ಲಿ ನಡುಕ ಹುಟ್ಟಿಸಿದ ‘ಆಪರೇಷನ್ ಸಿಂಧೂರ್’ಗೆ ಇಂದು ವರ್ಷದ ಸಂಭ್ರಮ : ವಿಶೇಷ ವಿಡಿಯೋ | WATCH VIDEO

07/05/2026 8:07 AM

ಅಮೆರಿಕದ ಎಫ್-35ಗೆ ಪೈಪೋಟಿ: ಚೀನಾದಿಂದ ಭೀಕರ ‘ಜೆ-35ಎಇ’ ಸ್ಟೆಲ್ತ್ ಫೈಟರ್ ಜೆಟ್ ಅನಾವರಣ; ಪಾಕಿಸ್ತಾನವೇ ಮೊದಲ ಗ್ರಾಹಕ?

07/05/2026 8:02 AM

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

07/05/2026 7:50 AM
State News
KARNATAKA

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

By kannadanewsnow5707/05/2026 7:50 AM KARNATAKA 2 Mins Read

ಮದ್ಯಪಾನ ಮಾಡುವವರಲ್ಲಿ ಕೆಲವರು ಬಾಟಲಿ ಓಪನ್ ಮಾಡಿದರೆ ಅದು ಖಾಲಿಯಾಗುವವರೆಗೂ ಬಿಡುವುದಿಲ್ಲ. ಒಂದೇ ಸಿಟ್ಟಿಂಗ್‌ನಲ್ಲಿ ಪೂರ್ತಿ ಬಾಟಲಿ ಮುಗಿಸುವವರಿದ್ದಾರೆ. ಆದರೆ,…

BIG NEWS : ಅಂಚೆ ಕಚೇರಿಯ ಹಣಕಾಸು ವಹಿವಾಟುಗಳಿಗೆ ಇನ್ಮುಂದೆ ‘ಪಾನ್ ಕಾರ್ಡ್’ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ

07/05/2026 7:33 AM

BIG NEWS : ರಾಜ್ಯದ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

07/05/2026 7:23 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ : ಸಾರ್ವಜನಿಕರು ತಪ್ಪದೇ ಈ ನಿಯಮಗಳನ್ನು ಪಾಲಿಸಿ

07/05/2026 7:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.