ಯಾದಗಿರಿ : ಮಕ್ಕಳಿಗೆ ನೀಡಬೇಕಿದ್ದ ಮೊಟ್ಟೆ ಮಾರಾಟ ಮಾಡಿದ್ದ ಪ್ರಕರಣ : ಅಂಗನವಾಡಿ ಕಾರ್ಯಕರ್ತೆ ಸಸ್ಪೆಂಡ್!

ಯಾದಗಿರಿ : ಜಿಲ್ಲೆಯ ಹುಣಸಗಿ ತಾಲೂಕಿನ ಹಗರಟಗಿ ಗ್ರಾಮದಲ್ಲಿ ಮಕ್ಕಳಿಗೆ ನೀಡಬೇಕಿದ್ದ ಮೊಟ್ಟೆ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಟಗಿ ಅಂಗನವಾಡಿ ಕಾರ್ಯಕರ್ತೆ ಉಮಾದೇವಿಯನ್ನು ಇದೀಗ ಅಮಾನತು ಮಾಡಲಾಗಿದೆ. ಹೌದು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹಗರಟಗಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಉಮಾದೇವಿ ಕೆಳತಿಂಗಳಿಂದ ಕಾಳಸಂತೆಯಲ್ಲಿ ಮೊಟ್ಟೆ ಮಾರುತಿದ್ದರು. ಅದರ ಜೊತೆಗೆ ಅಕ್ಕಿ, ಗೋಧಿ, ರವೆ, ಅಡುಗೆ ಎಣ್ಣೆ, ಬೆಲ್ಲ, ಬೆಳೆ ಸಹ ಮಾರಾಟ ಮಾಡುತ್ತಿದ್ದಳು. ಆಹಾರ ಪದಾರ್ಥ ಮಾರಾಟದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದೆ.ಹಾಗಾಗಿ ಇದೀಗ … Continue reading ಯಾದಗಿರಿ : ಮಕ್ಕಳಿಗೆ ನೀಡಬೇಕಿದ್ದ ಮೊಟ್ಟೆ ಮಾರಾಟ ಮಾಡಿದ್ದ ಪ್ರಕರಣ : ಅಂಗನವಾಡಿ ಕಾರ್ಯಕರ್ತೆ ಸಸ್ಪೆಂಡ್!