ಯಾದಗಿರಿ : ಗಣೇಶ ವಿಸರ್ಜನೆ ವೇಳೆ ಪ್ರಚೋದನಾಕಾರಿ ಹೇಳಿಕೆ ಆರೋಪ : ಪ್ರತಾಪ್ ಸಿಂಹ ವಿರುದ್ಧ ‘FIR’ ದಾಖಲು

ಯಾದಗಿರಿ : ಇತ್ತೀಚಿಗೆ ಯಾದಗಿರಿಯಲ್ಲಿ ನಡೆದಂತಹ ಗಣೇಶ ವಿಸರ್ಜನೆಯ ಶೋಭಾಯಾತ್ರೆಯ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ … Continue reading ಯಾದಗಿರಿ : ಗಣೇಶ ವಿಸರ್ಜನೆ ವೇಳೆ ಪ್ರಚೋದನಾಕಾರಿ ಹೇಳಿಕೆ ಆರೋಪ : ಪ್ರತಾಪ್ ಸಿಂಹ ವಿರುದ್ಧ ‘FIR’ ದಾಖಲು