ಯಾದಗಿರಿಯ 2 ತಿಂಗಳ ಹಸುಗೂಸಿನ ಕೊಲೆಗೆ ಟ್ವಿಸ್ಟ್ : ಪ್ರೀತಿ ನಿರಾಕರಿಸಿದಕ್ಕೆ ಮಗುವನ್ನೇ ಕೊಂದ ಅಪ್ರಾಪ್ತೆ!

ಯಾದಗಿರಿ : ಕಳೆದ ಜುಲೈ 6 ರಂದು ಯಾದಗಿರಿಯಲ್ಲಿ 2 ತಿಂಗಳ ಹಸುಗೂಸು ಕೊಲೆ ನಡೆದಿತ್ತು. ಆದರೆ ಈ ಒಂದು ಕೊಲೆಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯೊಬ್ಬಳು ಮಗುವನ್ನೇ ಕೊಂದಿರುವುದಾಗಿ ತಿಳಿದುಬಂದಿದೆ. ಹೌದು ನಾಗೇಶ್ ಹಾಗೂ ಚಿಟ್ಟೆಮ್ಮ ಮಗವನ್ನು ಅಪ್ರಾಪ್ತೆ ಕೊಂದಿದ್ದಾಳೆ ಎಂದು ತಿಳಿದುಬಂದಿದೆ.ನಾಗೇಶ್‌ನ ತಮ್ಮ ಯಲ್ಲಪ್ಪನನ್ನ ಅಪ್ರಾಪ್ತೆ ಪ್ರೀತಿಸುತ್ತಿದ್ದಳಂತೆ. ಸಂಬಂಧದಿಂದ ತಂಗಿಯಾಗಬೇಕೆಂದು ಈ ಪ್ರೀತಿಯನ್ನು ಯಲ್ಲಪ್ಪ ನಿರಾಕರಿಸಿದ್ದನಂತೆ.ಯಲ್ಲಪ್ಪನ ಮೇಲೆ ಸೇಡು ತೀರಿಸಿಕೊಳ್ಳಲು ಅಪ್ರಾಪ್ತೆ ಈ ಪ್ಲ್ಯಾನ್‌ ಮಾಡಿದ್ದಾಳೆ. ಮಗುವನ್ನು ಕೊಲೆ ಮಾಡಿ … Continue reading ಯಾದಗಿರಿಯ 2 ತಿಂಗಳ ಹಸುಗೂಸಿನ ಕೊಲೆಗೆ ಟ್ವಿಸ್ಟ್ : ಪ್ರೀತಿ ನಿರಾಕರಿಸಿದಕ್ಕೆ ಮಗುವನ್ನೇ ಕೊಂದ ಅಪ್ರಾಪ್ತೆ!