31ವರ್ಷದ ʻರಾಜವಂಶಸ್ಥ ಯದುವೀರ್ ಒಡೆಯರ್‌ʼಗೆ ಬಿಜೆಪಿ ಲೋಕಸಭೆ ಟಿಕೇಟ್‌! ಅವರ ಬಗ್ಗೆ ಮಾಹಿತಿ ಇಲ್ಲಿದೆ

ಬೆಂಗಳೂರು: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲಿದ್ದು, ಮೈಸೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಬದಲಿಗೆ ಬಿಜೆಪಿ ಅವರನ್ನು ಕಣಕ್ಕಿಳಿಸಿದೆ. 2015ರ ಮೇ 28ರಂದು ಮೈಸೂರು ರಾಜವಂಶಸ್ಥ ಯದುವೀರ್ ಅವರು ಒಡೆಯರ್ ರಾಜವಂಶದ 27ನೇ ರಾಜನಾಗಿ ಪಟ್ಟಾಭಿಷೇಕ ನೇರವೇರಿಸಲಾಗಿದೆ. ಒಡೆಯರ್ ರಾಜವಂಶದ ಕೊನೆಯ ವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪತ್ನಿ ಪ್ರಮೋದಾ ದೇವಿ ಒಡೆಯರ್ ಅವರು ಯದುವೀರ್ ಗೋಪಾಲ್ ರಾಜ್ ಅರಸ್ ಅವರನ್ನು ಮಕ್ಕಳಿಲ್ಲದ … Continue reading 31ವರ್ಷದ ʻರಾಜವಂಶಸ್ಥ ಯದುವೀರ್ ಒಡೆಯರ್‌ʼಗೆ ಬಿಜೆಪಿ ಲೋಕಸಭೆ ಟಿಕೇಟ್‌! ಅವರ ಬಗ್ಗೆ ಮಾಹಿತಿ ಇಲ್ಲಿದೆ