BIG NEWS: ಅ. 2ರಿಂದ ʻಯಶಸ್ವಿನಿ ಯೋಜನೆʼ ಮರು ಜಾರಿ: ಸಹಕಾರ ಸಚಿವ ಎಸ್ ಟಿ ಸೋಮಶೇಖರ್
ಬೆಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಜೊತೆಯಲ್ಲಿಯೇ ಈ ಹಿಂದೆ ಇದ್ದ ‘ಯಶಸ್ವಿನಿ ಯೋಜನೆ’ಯನ್ನು ಅಕ್ಟೋಬರ್ 2ರಿಂದ ರಾಜ್ಯದಲ್ಲಿ ಮರುಜಾರಿಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಮಂಗಳವಾರ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಪ್ರಕಾಶ್ ಕೆ. ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ಮಾನ್ ಭಾರತ್ ಯೋಜನೆ ಇದ್ದರೂ ಕರ್ನಾಟಕದಾದ್ಯಂತ ಯಶಸ್ವಿನಿ ಮರುಜಾರಿಗೆ ಬೇಡಿಕೆ ಇತ್ತು. ಇದಕ್ಕೆ ಆರೋಗ್ಯ, ಹಣಕಾಸು ಇಲಾಖೆಯ ಅನುಮತಿ ಸಿಕ್ಕಿದೆ. ಯಶಸ್ವಿನಿ ಯೋಜನೆಗೆ ಹಳೆ ಟ್ರಸ್ಟ್ ಇತ್ತು ಅದನ್ನು ಹೊಸದಾಗಿ … Continue reading BIG NEWS: ಅ. 2ರಿಂದ ʻಯಶಸ್ವಿನಿ ಯೋಜನೆʼ ಮರು ಜಾರಿ: ಸಹಕಾರ ಸಚಿವ ಎಸ್ ಟಿ ಸೋಮಶೇಖರ್
Copy and paste this URL into your WordPress site to embed
Copy and paste this code into your site to embed