ಮೈಸೂರು : ರಾಜ್ಯದ ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

BIGG NEWS : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ಬಡ್ಡಿ ದರ ಹೆಚ್ಚಳ

ಜಿಲ್ಲಾಡಳಿತದಿಂದ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಶಸ್ವಿನಿ ಯೋಜನೆ ಸಂಬಂಧ ಮಾರ್ಗಸೂಚಿ ಸಿದ್ದಪಡಿಸಲಾಗುತ್ತಿದ್ದು, ಆ. 2 ರಂದು ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

BIGG NEWS : ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ : ಸಿಎಂ ಬಸವರಾಜ ಬೊಮ್ಮಾಯಿ

ಈ ವರ್ಷದ ಬಜೆಟ್ ನಲ್ಲಿ ಯಶಸ್ವಿನಿ ಯೋಜನೆಯನ್ನು ಪುನಾರಂಭಿಸಲು ಮಹತ್ವದ ಘೋಷಣೆ ಮಾಡಿದ್ದು, ಅದಕ್ಕಾಗಿ 300 ಕೋಟಿ ರೂ. ಮೀಸಲಿಡಲಾಗಿದೆ. ಈ ಪೈಕಿ 100 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಯಶಸ್ವಿನಿ ಯೋಜನೆ ರೈತರ ಆರೋಗ್ಯದ ಆಶಾಕಿರಣವಾಗಿದೆ ಎಂದು ಹೇಳಿದ್ದಾರೆ.

BIGG NEWS : ರಾಜ್ಯದ ಕುಶಲಕರ್ಮಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : 50 ಸಾವಿರ ರೂ.ಸಾಲ-ಸಹಾಯಧನ ಯೋಜನೆ ಘೋಷಣೆ

Share.
Exit mobile version