Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮರಿಯಾ ಕೊರಿನಾ ಮಚಾಡೋಗೆ 2025ರ ನೋಬೆಲ್ ಶಾಂತಿ ಪ್ರಶಸ್ತಿ | 2025 Nobel Peace Prize

10/10/2025 2:50 PM

2025ರ ನೋಬೆಲ್ ಶಾಂತಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಟ್ರಂಪ್ ಗೆ ಶಾಕ್: ಮಾರಿಯಾ ಕೊರಿನಾ ಮಚಾಡೋಗೆ ಪ್ರಶಸ್ತಿ | Nobel Peace Prize 2025 award

10/10/2025 2:47 PM

BREAKING: ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು: ಸ್ಥಿತಿ ಗಂಭೀರ

10/10/2025 2:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಶ್ ಬರ್ತಡೇ ಕಟೌಟ್ ಅಳವಡಿಸುವಾಗ ಅಭಿಮಾನಿಗಳ ಸಾವು ಪ್ರಕರಣ : ಇಂದು ಗದಗಕ್ಕೆ ನಟ ಯಶ್ ಭೇಟಿ
KARNATAKA

ಯಶ್ ಬರ್ತಡೇ ಕಟೌಟ್ ಅಳವಡಿಸುವಾಗ ಅಭಿಮಾನಿಗಳ ಸಾವು ಪ್ರಕರಣ : ಇಂದು ಗದಗಕ್ಕೆ ನಟ ಯಶ್ ಭೇಟಿ

By kannadanewsnow0508/01/2024 1:35 PM

ಬೆಂಗಳೂರು : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು 25 ಅಡಿ ಕಟೌಟ್ ಅನ್ನು ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಮೂರು ಯುವಕರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಇಂದು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಸೊರಣಗಿ ಗ್ರಾಮಕ್ಕೆ ನಟ ಯಶ್ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಯಶ್ ಅವರು ಇಂದು ಸಂಜೆ 4:00ಗೆ ಗದಗದ ಸೊರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಮೃತರ ಸಂಬಂಧಿಕರಿಗೆ ನಟ ಯಶ್ ಸಾಂತ್ವನ ಹೇಳಲಿದ್ದಾರೆ.ಯಶ್ ಕಟೌಟ್ ಅಲಡಿಸುವಾಗ ಅವರ ಅಭಿಮಾನಿಗಳು ಮೂವರು ಸಾವನಪ್ಪಿದ್ದರು.

ಘಟನೇ ಹಿನ್ನೆಲೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು 25 ಅಡಿ ಕಟೌಟ್ ಅನ್ನು ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಮೂರು ಯುವಕರು ಸಾವನ್ನಪ್ಪಿದ್ದಾರೆ.

ಮೃತರನ್ನು ಹನುಮಂತ್ ಹರಿಜನ್ (21) ಮುರಳಿ ನಡುವಿನಮನಿ (20) ನವೀನ್ (19) ಮೃತ ದುರ್ದೈವಿಗಳಾಗಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ದುರಂತದಲ್ಲಿ ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮಂಜುನಾಥ್ ದೀಪಕ್ ಹರಿಜನ್ ಹಾಗೂ ಪ್ರಕಾಶ್ ಎಂಬ ಯುವಕರಿಗೆ ಗಂಭೀರವಾದಂತಹ ಗಾಯಗಳಾಗಿವೆ.ತಡರಾತ್ರಿ ಬರ್ತಡೆ ಬ್ಯಾನರ್ ಕಟ್ಟುವಾಗ ನಡೆದ ದುರಂತವಾಗಿದೆ ಎಂದು ತಿಳಿದುಬಂದಿದೆ.

ತಡ ರಾತ್ರಿಯ ಸುಮಾರು 25 ಅಡಿಗು ಹೆಚ್ಚು ಎತ್ತರವಾಗಿರುವಂತಹ ಯಶ್ ಬ್ಯಾನರ್ ಅವರನ್ನು ಕಟ್ಟುವ ವೇಳೆ ವಿದ್ಯುತ್ ಶಾಕ್ ತಗೋಳಿ ಸ್ಥಳದಲ್ಲಿ ಮೂವರು ಯುವಕರು ಸಾವನಪ್ಪಿದ್ದಾರೆ. ಮೂವರು ಯುವಕರು ಕೂಲಿನಲ್ಲಿ ಮಾಡಿ ಕೊಂಡು ಜೀವನ ಸಾಗಿಸುತ್ತಿದ್ದು ಯಶ್ ಅವರ ಮೇಲೆ ಅಪಾರವಾದ ಅಂತಹ ಅಭಿಮಾನ ಹೊಂದಿದ್ದರು. ಮೃತ ಯುವಕರ ಮೇಲೆ ಮನೆ ನಿರ್ವಹಣೆ ನಡೆಯುತ್ತಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದು, ಸಾವನ್ನಪ್ಪಿರುವ ಯುವಕರ ಕುಟುಂಬದವರ ಆಕರಂದನ ಮುಗಿಲು ಮುಟ್ಟಿದೆ.ಇದೀಗ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸರ್ಕಾರ ಎರಡು ಲಕ್ಷ ಪರಿಹಾರ ಘೋಷಿಸಿದ್ದು ಅಲ್ಲದೆ ಗಂಭೀರವಾಗಿ ಗಾಯಗೊಂಡಿರುವವರೆಗೂ ಕೂಡ 50,000 ಪರಿಹಾರವನ್ನು ಘೋಷಿಸಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಅವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING: ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು: ಸ್ಥಿತಿ ಗಂಭೀರ

10/10/2025 2:43 PM1 Min Read

BREAKING : ಕನ್ನಡದ ಖ್ಯಾತ ಹಿರಿಯ ಹಾಸ್ಯ ನಟ ಉಮೇಶ್ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು

10/10/2025 2:42 PM1 Min Read

BIG NEWS: ಮಾಜಿ ಪ್ರಧಾನಿ ದೇವೇಗೌಡರು ಅರೋಗ್ಯವಾಗಿದ್ದಾರೆ, ಆತಂಕಪಡಬೇಕಿಲ್ಲ: ಹೆಚ್.ಡಿ.ಕುಮಾರಸ್ವಾಮಿ

10/10/2025 2:29 PM1 Min Read
Recent News

BREAKING: ಮರಿಯಾ ಕೊರಿನಾ ಮಚಾಡೋಗೆ 2025ರ ನೋಬೆಲ್ ಶಾಂತಿ ಪ್ರಶಸ್ತಿ | 2025 Nobel Peace Prize

10/10/2025 2:50 PM

2025ರ ನೋಬೆಲ್ ಶಾಂತಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಟ್ರಂಪ್ ಗೆ ಶಾಕ್: ಮಾರಿಯಾ ಕೊರಿನಾ ಮಚಾಡೋಗೆ ಪ್ರಶಸ್ತಿ | Nobel Peace Prize 2025 award

10/10/2025 2:47 PM

BREAKING: ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು: ಸ್ಥಿತಿ ಗಂಭೀರ

10/10/2025 2:43 PM

BREAKING : ಕನ್ನಡದ ಖ್ಯಾತ ಹಿರಿಯ ಹಾಸ್ಯ ನಟ ಉಮೇಶ್ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು

10/10/2025 2:42 PM
State News
KARNATAKA

BREAKING: ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು: ಸ್ಥಿತಿ ಗಂಭೀರ

By kannadanewsnow0910/10/2025 2:43 PM KARNATAKA 1 Min Read

ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.…

BREAKING : ಕನ್ನಡದ ಖ್ಯಾತ ಹಿರಿಯ ಹಾಸ್ಯ ನಟ ಉಮೇಶ್ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು

10/10/2025 2:42 PM

BIG NEWS: ಮಾಜಿ ಪ್ರಧಾನಿ ದೇವೇಗೌಡರು ಅರೋಗ್ಯವಾಗಿದ್ದಾರೆ, ಆತಂಕಪಡಬೇಕಿಲ್ಲ: ಹೆಚ್.ಡಿ.ಕುಮಾರಸ್ವಾಮಿ

10/10/2025 2:29 PM

ಗ್ರಾಮೀಣ ಜನರಿಗೆ ಸರ್ಕಾರದ ಮಾಹಿತಿ ತಲುಪಿಸಲು ಬಂದಿದೆ ʼಗ್ರಾಮದನಿʼ ಪಾಡ್‌ಕಾಸ್ಟ್‌; ಏನಿದರ ವಿಶೇಷತೆ, ಪ್ರಯೋಜನ?

10/10/2025 2:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.