ಯಶ್ ಬರ್ತಡೇ ಕಟೌಟ್ ಅಳವಡಿಸುವಾಗ ಅಭಿಮಾನಿಗಳ ಸಾವು ಪ್ರಕರಣ : ಇಂದು ಗದಗಕ್ಕೆ ನಟ ಯಶ್ ಭೇಟಿ

ಬೆಂಗಳೂರು : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು 25 ಅಡಿ ಕಟೌಟ್ ಅನ್ನು ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಮೂರು ಯುವಕರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಇಂದು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಸೊರಣಗಿ ಗ್ರಾಮಕ್ಕೆ ನಟ ಯಶ್ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಯಶ್ ಅವರು ಇಂದು ಸಂಜೆ 4:00ಗೆ ಗದಗದ … Continue reading ಯಶ್ ಬರ್ತಡೇ ಕಟೌಟ್ ಅಳವಡಿಸುವಾಗ ಅಭಿಮಾನಿಗಳ ಸಾವು ಪ್ರಕರಣ : ಇಂದು ಗದಗಕ್ಕೆ ನಟ ಯಶ್ ಭೇಟಿ