Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರಿಗೆ ಮಾಡಿದ ದ್ರೋಹ ನೆನಪು ಮಾಡಿಕೊಳ್ಳಿ: ಆರ್. ಅಶೋಕ್ ಗೆ CM ಸಿದ್ಧರಾಮಯ್ಯ ತರಾಟೆ

05/08/2025 7:03 PM

ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

05/08/2025 7:02 PM

ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

05/08/2025 6:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷದಿಂದಲೇ ಹಣ ಸಂದಾಯ : ಸ್ವಪಕ್ಷದ ವಿರುದ್ಧವೆ ಯತ್ನಾಳ್ ಗಂಭೀರ ಆರೋಪ
KARNATAKA

ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷದಿಂದಲೇ ಹಣ ಸಂದಾಯ : ಸ್ವಪಕ್ಷದ ವಿರುದ್ಧವೆ ಯತ್ನಾಳ್ ಗಂಭೀರ ಆರೋಪ

By kannadanewsnow0524/06/2024 7:14 PM
Basangouda Patil Yatnal

ವಿಜಯಪುರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ. ದೊಡ್ಡ ದೊಡ್ಡ ಜವಾಬ್ದಾರಿ ಇದ್ದವರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಕ್ರಮಕೈಗೊಳ್ಳುತ್ತಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕೆಂದು ಯತ್ನಾಳ್​ ಒತ್ತಾಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡ ವಿ. ಸೋಮಣ್ಣ ಅವರ ದೂರು ಇದೆ ಎಂದು ಅವರು ತಿಳಿಸಿದರು.

ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಲೋಕಸಭಾ ಸದಸ್ಯರು ಕೂಡ ಜನಪ್ರಿಯ ಕಳೆದುಕೊಂಡಿದ್ದರು ಜೊತೆಗೆ ಜನರೊಂದಿಗೆ ಸಂಪರ್ಕ ಹೊಂದಿರಲಿಲ್ಲ ಮತ್ತು ಕೆಲಸ ಮಾಡಿರಲಿಲ್ಲ. ಕಾರ್ಯಕರ್ತರ ಜೊತೆ ಶಾಸಕರ ಜೊತೆ ಒಳ್ಳೆ ಸಂಬಂಧ ಇಟ್ಟುಕೊಂಡಿರಲಿಲ್ಲ. ಹೀಗಾಗಿ ಸೋಲಿಗೆ ಇವು ಕೂಡ ಕಾರಣವಾಗಿದೆ ಎಂದರು.

ಅಲ್ಲಿ ಮೋದಿ ಅವರದು ಹಾಗೂ ಪಕ್ಷದ್ದು ಯಾವ ತಪ್ಪಿಲ್ಲ. ಅಭ್ಯರ್ಥಿಗಳ ಕುರಿತು ವಿರೋಧ ಇದ್ದಾಗ ಬಿಟ್ಟು ಕೊಡಬೇಕಿತ್ತು. ವಿಜಯಪುರ ಲೋಕಸಭಾ ಅಭ್ಯರ್ಥಿ ರಮೇಶ್ ಜಿಗಜಿಣಗಿ ಹಾಗೂ ನಮ್ಮ ನಡುವೆ ಜಗಳವಿತ್ತು ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ಪಕ್ಷ ಹಾಗೂ ದೇಶದ ವಿಚಾರ ಬಂದಾಗ ಒಂದಾಗಬೇಕು. ಒಂದು ಲೋಕಸಭಾ ಸ್ಥಾನ ಕಳೆದುಕೊಂಡರೆ ಮೋದಿಯವರನ್ನೇ ಕಳೆದುಕೊಂಡರಂತೆ ಆಗುತ್ತದೆ. ಮುಂದಿನ ದಿನಗಳಲ್ಲಿ ಸರಿ ಮಾಡಲಾಗುತ್ತದೆ. ಇವೆಲ್ಲ ವಿಚಾರಗಳಿಂದ ಪಕ್ಷದಲ್ಲಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರಿಗೆ ಮಾಡಿದ ದ್ರೋಹ ನೆನಪು ಮಾಡಿಕೊಳ್ಳಿ: ಆರ್. ಅಶೋಕ್ ಗೆ CM ಸಿದ್ಧರಾಮಯ್ಯ ತರಾಟೆ

05/08/2025 7:03 PM2 Mins Read

ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

05/08/2025 7:02 PM1 Min Read

ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

05/08/2025 6:56 PM1 Min Read
Recent News

BIG NEWS : ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರಿಗೆ ಮಾಡಿದ ದ್ರೋಹ ನೆನಪು ಮಾಡಿಕೊಳ್ಳಿ: ಆರ್. ಅಶೋಕ್ ಗೆ CM ಸಿದ್ಧರಾಮಯ್ಯ ತರಾಟೆ

05/08/2025 7:03 PM

ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

05/08/2025 7:02 PM

ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

05/08/2025 6:56 PM

ಸಾಗರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಯನ ಪ್ರವಾಸಕ್ಕೆ ಅಪಸ್ವರ: ಒಲ್ಲೆಯೆಂದ ಆಡಳಿತ ಪಕ್ಷದ ಸದಸ್ಯರು

05/08/2025 6:49 PM
State News
KARNATAKA

BIG NEWS : ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರಿಗೆ ಮಾಡಿದ ದ್ರೋಹ ನೆನಪು ಮಾಡಿಕೊಳ್ಳಿ: ಆರ್. ಅಶೋಕ್ ಗೆ CM ಸಿದ್ಧರಾಮಯ್ಯ ತರಾಟೆ

By kannadanewsnow5705/08/2025 7:03 PM KARNATAKA 2 Mins Read

ಬೆಂಗಳೂರು: ಸಾರಿಗೆ ನೌಕರರ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರ…

ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

05/08/2025 7:02 PM

ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

05/08/2025 6:56 PM

ಸಾಗರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಯನ ಪ್ರವಾಸಕ್ಕೆ ಅಪಸ್ವರ: ಒಲ್ಲೆಯೆಂದ ಆಡಳಿತ ಪಕ್ಷದ ಸದಸ್ಯರು

05/08/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.