ಶಾಸಕ ಯತ್ನಾಳ್ ಗೆ ಮತ್ತೆ ಸಂಕಷ್ಟ : ಸಕ್ಕರೆ ಕಾರ್ಖಾನೆ ತೆರೆಯದಂತೆ ಸುಪ್ರೀಂ ಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿದ ‘PCB’!
ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಕೇಸ್ ದಾಖಲಿಸಿತ್ತು. ಈ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್, ಯತ್ನಾಳ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತ್ತು.ಇದೀಗ ಹೈ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ. ಹೌದು ಬಸನಗೌಡ ಪಾಟೀಲ್ ಯತ್ನಾಳ್ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ನಿಂದ ಅವಕಾಶ ನೀಡಿರುವ ವಿಚಾರವಾಗಿ … Continue reading ಶಾಸಕ ಯತ್ನಾಳ್ ಗೆ ಮತ್ತೆ ಸಂಕಷ್ಟ : ಸಕ್ಕರೆ ಕಾರ್ಖಾನೆ ತೆರೆಯದಂತೆ ಸುಪ್ರೀಂ ಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿದ ‘PCB’!
Copy and paste this URL into your WordPress site to embed
Copy and paste this code into your site to embed